ಬ್ರೇಕಿಂಗ್ ನ್ಯೂಸ್
29-06-24 01:21 pm Hk News ಕ್ರೈಂ
ಬೆಂಗಳೂರು, ಜೂ 29: ಆನ್ಲೈನ್ ಮೂಲಕ ಹಣಕಾಸು ವಂಚನೆಯಲ್ಲಿ ತೊಡಗಿದ್ದ 60 ಭಾರತೀಯ ಪ್ರಜೆಗಳನ್ನು ಶ್ರೀಲಂಕಾ ಪೊಲೀಸರು ಬಂಧಿಸಿದ್ದಾರೆ. ಕೊಲಂಬೊ ಸುತ್ತಮುತ್ತಲಿನ ಮಡಿವೇಲಾ, ಬಟ್ಟರಮುಲ್ಲಾ ಮತ್ತು ಪಶ್ಚಿಮ ಕರಾವಳಿ ಪಟ್ಟಣವಾದ ನೆಗಂಬೋದಲ್ಲಿ ಅವರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳಿಂದ 135 ಮೊಬೈಲ್ ಫೋನ್ಗಳು ಮತ್ತು 57 ಲ್ಯಾಪ್ಟಾಪ್ಗಳನ್ನು ವಶಕ್ಕೆ ಪಡೆಯಲಾಗಿದೆ. ಸಂತ್ರಸ್ತೆಯೊಬ್ಬರ ದೂರಿನ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಎಸ್ಎಸ್ಪಿ ನಿಹಾಲ್ ತಾಲ್ದುವ ತಿಳಿಸಿದ್ದಾರೆ.
ಬಂಧಿತರು ವಾಟ್ಸಾಪ್ ಮೂಲಕ ಜನರನ್ನು ಸಂಪರ್ಕಿಸಿ ಹಣದ ಆಮಿಷ ಒಡ್ಡುತ್ತಿದ್ದರು. ಬಳಿಕ ಠೇವಣಿ ಇಡುವಂತೆ ಹೇಳಿ ವಂಚಿಸುತ್ತಿದ್ದರು ಎಂದು ತನಿಖೆಯ ವೇಳೆ ತಿಳಿದುಬಂದಿದೆ. ಬಂಧಿತರು ಹಣಕಾಸಿನ ವಂಚನೆ, ಅಕ್ರಮ ಬೆಟ್ಟಿಂಗ್ ಹಾಗೂ ಜೂಜು ಸೇರಿದಂತೆ ವಿವಿಧ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇವರಿಂದ ವಂಚನೆಗೊಳಗಾದವರಲ್ಲಿ ಸ್ಥಳೀಯರು ಮತ್ತು ವಿದೇಶಿಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
As many as 137 Indian nationals who were allegedly involved in a large-scale online financial scam across multiple locations in Sri Lanka have been arrested by police, according to a media report on Friday.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am