ಬ್ರೇಕಿಂಗ್ ನ್ಯೂಸ್
29-06-24 01:21 pm Hk News ಕ್ರೈಂ
ಬೆಂಗಳೂರು, ಜೂ 29: ಆನ್ಲೈನ್ ಮೂಲಕ ಹಣಕಾಸು ವಂಚನೆಯಲ್ಲಿ ತೊಡಗಿದ್ದ 60 ಭಾರತೀಯ ಪ್ರಜೆಗಳನ್ನು ಶ್ರೀಲಂಕಾ ಪೊಲೀಸರು ಬಂಧಿಸಿದ್ದಾರೆ. ಕೊಲಂಬೊ ಸುತ್ತಮುತ್ತಲಿನ ಮಡಿವೇಲಾ, ಬಟ್ಟರಮುಲ್ಲಾ ಮತ್ತು ಪಶ್ಚಿಮ ಕರಾವಳಿ ಪಟ್ಟಣವಾದ ನೆಗಂಬೋದಲ್ಲಿ ಅವರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳಿಂದ 135 ಮೊಬೈಲ್ ಫೋನ್ಗಳು ಮತ್ತು 57 ಲ್ಯಾಪ್ಟಾಪ್ಗಳನ್ನು ವಶಕ್ಕೆ ಪಡೆಯಲಾಗಿದೆ. ಸಂತ್ರಸ್ತೆಯೊಬ್ಬರ ದೂರಿನ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಎಸ್ಎಸ್ಪಿ ನಿಹಾಲ್ ತಾಲ್ದುವ ತಿಳಿಸಿದ್ದಾರೆ.
ಬಂಧಿತರು ವಾಟ್ಸಾಪ್ ಮೂಲಕ ಜನರನ್ನು ಸಂಪರ್ಕಿಸಿ ಹಣದ ಆಮಿಷ ಒಡ್ಡುತ್ತಿದ್ದರು. ಬಳಿಕ ಠೇವಣಿ ಇಡುವಂತೆ ಹೇಳಿ ವಂಚಿಸುತ್ತಿದ್ದರು ಎಂದು ತನಿಖೆಯ ವೇಳೆ ತಿಳಿದುಬಂದಿದೆ. ಬಂಧಿತರು ಹಣಕಾಸಿನ ವಂಚನೆ, ಅಕ್ರಮ ಬೆಟ್ಟಿಂಗ್ ಹಾಗೂ ಜೂಜು ಸೇರಿದಂತೆ ವಿವಿಧ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇವರಿಂದ ವಂಚನೆಗೊಳಗಾದವರಲ್ಲಿ ಸ್ಥಳೀಯರು ಮತ್ತು ವಿದೇಶಿಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
As many as 137 Indian nationals who were allegedly involved in a large-scale online financial scam across multiple locations in Sri Lanka have been arrested by police, according to a media report on Friday.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm