ಬ್ರೇಕಿಂಗ್ ನ್ಯೂಸ್
01-07-24 05:27 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 01: ರಿಲ್ಸ್ ಶೋಗಾಗಿ ಶೋಕಿ ಮಾಡಿದವನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಮುದ್ದೆ ಮುರಿಯಲು ಕಳಿಸಿದ್ದಾರೆ. ಈತ ಎಕೆ 47 ರೈಫಲ್ ಹಿಡಿದ ಗನ್ ಮ್ಯಾನ್ಗಳನ್ನ ಆಗಿಟ್ಟುಕೊಂಡು, ಪಾಶ್ ಕಾರುಗಳನ್ನು ಚಲಾಯಿಸಿಕೊಂಡು, ಮೈಮೇಲೆ ಕಿಲೋಗಟ್ಟಲೆ ಚಿನ್ನ ಧರಿಸಿಕೊಂಡು ನಗರದಲ್ಲಿ ಶೋಕಿ ಮಾಡುತ್ತಿದ್ದ.
ಬೀದಿಬೀದಿಯಲ್ಲಿ ಈತನ ಗನ್ ಝಳಪಿಸುವಿಕೆ ಕಂಡು ಜನ ಆತಂಕಕ್ಕೊಳಗಾಗಿದ್ದರು.
ಹೀಗೆ ಶೋ ಮಾಡಲು ಹೋಗಿ ಜೈಲು ಸೇರಿರುವ ರೀಲ್ಸ್ ಸ್ಟಾರ್ ಹೆಸರು ಅರುಣ್ ಕಟಾರೆ. ಕೊತ್ತನೂರು ಪೊಲೀಸರು ಈತನನ್ನು ಬಂಧಿಸಿದ್ದಾರೆ. ರೌಡಿ ಚಟುವಟಿಕೆ ಮತ್ತು ಹಳೆಯ ಎಂಓಬಿಗಳ ಮೇಲೆ ನಿಗಾ ವಹಿಸಿದ್ದ ಕೊತ್ತನೂರು ಸಿಬ್ಬಂದಿ ಬಾತ್ಮಿದಾರರಿಂದ ಬಂದ ಮಾಹಿತಿ ಮೇರೆಗೆ ಅರುಣ್ ಕಟಾರೆಯನ್ನು ವಶಕ್ಕೆ ಪಡೆದಿದ್ದಾರೆ.



ಈತ ಬಾಡಿಗಾರ್ಡ್ಸ್ ಇಟ್ಕೊಂಡು, ಅವರ ಕೈಲಿ ಎಕೆ 47 ನಕಲಿ ಗನ್ ಹಿಡಿಸಿ ರಸ್ತೆಯಲ್ಲಿ ಶೋಆಫ್ ಮಾಡುತ್ತಿದ್ದ. ಮೈಮೇಲೆ ನಕಲಿ ಚಿನ್ನ ಹೇರಿಕೊಳ್ಳುತ್ತಿದ್ದ. ಅರುಣ್ ಕಟಾರೆ ಶೋನಿಂದ ಬೆದರಿದ ಸಾರ್ವಜನಿಕರು ಆತಂಕದಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಆರ್ಮ್ಸ್ ಕಾಯಿದೆ ಸೆ. 290 ಅಡಿಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ಈತನನ್ನ ಬಂಧಿಸಿದ್ದಾರೆ. ವಿಚಾರಣೆ ವೇಳೆ, ನಕಲಿ ಗನ್ ಹಿಡಿದು ಏರಿಯಾದಲ್ಲಿ ಹವಾ ಸೃಷ್ಟಿಸಲು ಹೋದವನ ಗುಟ್ಟು ಬಯಲಾಗಿದೆ. ರೀಲ್ಸ್ ಶೋಕಿಗೆ ಬಿದ್ದ ಯುವಕನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕಳಿಸಿಕೊಟ್ಟಿದ್ದಾರೆ.
Arun Kathare internet reels star arrested by bangalore police for posing with ak 47 guns and fake gold with bodyguards. Public has complained against him for moving around with guns and bodyguards. Police who arrested him booked him under arms act and has been sent to jail.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm