ಬ್ರೇಕಿಂಗ್ ನ್ಯೂಸ್
02-07-24 06:03 pm HK News Desk ಕ್ರೈಂ
ಮೈಸೂರು, ಜುಲೈ 02: ಕೊಲೆಯಾಗಿ ಹೋದ ಪುತ್ರನ ಅಗಲಿಕೆಯ ನೋವು ಸಹಿಸದೆ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಕೂರ್ಗಳ್ಳಿಯಲ್ಲಿ ನಡೆದಿದೆ.
ಭಾಗ್ಯಮ್ಮ (46) ಆತ್ಮಹತ್ಯೆ ಮಾಡಿಕೊಂಡವರು.
ನಿನ್ನೆ ಅವರು ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಇವರ ಅಳಿಯ, ಅಂದರೆ ಮಗಳ ಗಂಡನಿಂದಲೇ ಮಗ ಅಭಿಷೇಕ್ ಕೊಲೆಯಾಗಿದ್ದ. ಈ ಕೊಲೆ ಮೈಸೂರಿನ ಕುವೆಂಪುನಗರದಲ್ಲಿ ಜೂನ್ 9ರಂದು ನಡೆದಿತ್ತು.
ಅಳಿಯ ರವಿಚಂದ್ರ ವರದಕ್ಷಿಣೆ ತರುವಂತೆ ಪತ್ನಿಯನ್ನು ಪೀಡಿಸುತ್ತಿದ್ದ. ಹಲ್ಲೆ ನಡೆಸುತ್ತಿದ್ದ. ಇದರಿಂದ ನೊಂದ ತಂಗಿ ಈ ಬಗ್ಗೆ ಅಣ್ಣನಲ್ಲಿ ದೂರಿದ್ದಳು. ತಂಗಿ ಮೇಲೆ ಆಗುತ್ತಿರುವ ಹಲ್ಲೆಯನ್ನು ತಡೆಯಲು ಹೋಗಿದ್ದ ಅಭಿಷೇಕ್ಗೆ ಭಾವ ರವಿಚಂದ್ರ ಚಾಕುವಿನಿಂದ ಇರಿದಿದ್ದು, ಅಭಿಷೇಕ್ ಸ್ಥಳದಲ್ಲೇ ಮೃತಪಟ್ಟಿದ್ದರು.
ಮಗ ಹತ್ಯೆಯಾಗಿದ್ದು, ಅಳಿಯ ಜೈಲುಪಾಲಾಗಿದ್ದಾನೆ. ಈ ಘಟನೆಗಳಿಂದ ನೊಂದ ತಾಯಿ ಭಾಗ್ಯಮ್ಮ, ಅಂದಿನಿಂದ ಮಗನ ನೆನಪಿನಲ್ಲಿಯೇ ಖಿನ್ನತೆಗೆ ಜಾರಿದ್ದರು. ನಿನ್ನೆ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Mysuru 46 year old mother commits suicide after son been murdered by son in law. The deceased has been identified as Bhagyamma.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm