ಬ್ರೇಕಿಂಗ್ ನ್ಯೂಸ್
04-07-24 10:18 pm Udupi Correspondent ಕ್ರೈಂ
ಉಡುಪಿ, ಜುಲೈ.4: ಟಾಸ್ಕ್ ಪೂರ್ಣಗೊಳಿಸಿ ಹಣ ಸಂಪಾದಿಸುವ ಬಗ್ಗೆ ವಾಟ್ಸ್ ಆ್ಯಪ್ನಲ್ಲಿ ಬಂದ ಸಂದೇಶವನ್ನು ಕ್ಲಿಕ್ ಮಾಡಿದ ಯುವತಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ.
ಮಣಿಪಾಲದಲ್ಲಿ ಪಿಎಚ್.ಡಿ ವ್ಯಾಸಂಗ ಮಾಡಿಕೊಂಡಿರುವ ಉತ್ತರ ಭಾರತ ಮೂಲದ ಗಿಟಿಕಾ ಬಸಿನ್ ಎಂಬ ಯುವತಿ ಜೂ.23ರಂದು ತಮ್ಮ ಕೊಠಡಿಯಲ್ಲಿರುವಾಗ ಅವರ ವಾಟ್ಸ್ಆ್ಯಪ್ಗೆ Review job & Pre Paid Tasks ಎಂಬ ಸಂದೇಶ ಬಂದಿತ್ತು. ಅದರಲ್ಲಿ ಕೊಡಲಾಗಿದ್ದ ಟಾಸ್ಕ್ ಗಳನ್ನು ಪೂರ್ಣಗೊಳಿಸುವಂತೆ ತಿಳಿಸಲಾಗಿತ್ತು.
ಕುತೂಹಲಕ್ಕಾಗಿ ಪೂರ್ಣಗೊಳಿಸಿದಾಗ ಅವರ ಬ್ಯಾಂಕ್ ಖಾತೆಗೆ 205 ರೂ. ಜಮೆಯಾಯಿತು. ಅನಂತರ ಅಪರಿಚಿತ ವ್ಯಕ್ತಿ ಅವರ ಟೆಲಿಗ್ರಾಂ ಆ್ಯಪ್ಗೆ Linkdin idea 2024 ಎಂಬ ಲಿಂಕ್ ಕಳುಹಿಸಿ ಜಾಯಿನ್ ಆಗುವಂತೆ ತಿಳಿಸಿದ್ದರು. ಗ್ರೂಪ್ಗೆ ಸೇರ್ಪಡೆಯಾದ ಬಳಿಕ Pre Paid Tasks ನಲ್ಲಿ ಹೂಡಿಕೆ ಮಾಡುವಂತೆ ತಿಳಿಸಲಾಯಿತು.
4,600 ರೂ. ಹೂಡಿಕೆ ಮಾಡಿದಾಗ ಅವರ ಖಾತೆಗೆ 5,850 ರೂ. ಜಮೆ ಮಾಡುವ ಮೂಲಕ ವಂಚಕರು ವಿದ್ಯಾರ್ಥಿನಿಯನ್ನು ಮೋಸದ ಬಲೆಗೆ ಬೀಳಿಸಿಕೊಂಡರು. ಎರಡು ಬಾರಿ ಅನಾಯಾಸವಾಗಿ ಹಣ ಗಳಿಸಿದ ಯುವತಿಗೆ “ಹೆಚ್ಚಿನ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ನೀಡುತ್ತೇವೆ’ ಎಂದು ಅಪರಿಚಿತರು ಆಮಿಷ ಒಡ್ಡಿದ್ದರು. ಅದರ ಮೇರೆಗೆ ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ಒಟ್ಟು 2,20,100 ರೂ.ಗಳನ್ನು ಅಪರಿಚಿತರ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದರು. ಇದರ ಬಳಿಕ ವಂಚಕರು ಹಣವನ್ನು ಮರಳಿಸದೆ ವಂಚನೆ ಎಸಗಿದ್ದಾರೆ ಎಂದವರು ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
WhatsApp online fraud, Udupi manipal student looses 5 lakhs. She was trapped with Job review and pre paid tasks and later lost Rs 5 lakhs from her account. A case has been registered at the cyber police station.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm