ಬ್ರೇಕಿಂಗ್ ನ್ಯೂಸ್
14-07-24 07:45 pm Mangalore Correspondent ಕ್ರೈಂ
ಮಂಗಳೂರು, ಜುಲೈ 14: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮದ್ರಸಾ ಶಿಕ್ಷಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಬಸ್ಸಿನಲ್ಲಿದ್ದ ಮಹಿಳೆಯರೇ ಸೇರಿ ಆತನಿಗೆ ಗೂಸಾ ನೀಡಿದ್ದಾರೆ.
ಮಹಿಳೆಯರಿದ್ದ ಕುಟುಂಬವೊಂದು ಶನಿವಾರ ಸಂಜೆ ಧರ್ಮಸ್ಥಳಕ್ಕೆ ತೆರಳುವುದಕ್ಕಾಗಿ ಬೆಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬಂದಿತ್ತು. ಈ ವೇಳೆ, ಬಸ್ ಹಾಸನ ತಲುಪಿದಾಗ ಉಸ್ತಾದ್ ಬಸ್ ಹತ್ತಿದ್ದು ಬಾಲಕಿ ಬಳಿಯಲ್ಲೇ ಕುಳಿತುಕೊಂಡಿದ್ದ. ಬಸ್ಸು ಸಕಲೇಶಪುರ ಘಾಟ್ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನರಿತ ಬಾಲಕಿ ತಾಯಿ ಉಸ್ತಾದ್ ನನ್ನು ಪ್ರಶ್ನೆ ಮಾಡಿದ್ದು ನನ್ನನ್ನು ಮುಟ್ಟಿ ನೋಡು, ಏನಾ ನಿಂಗೆ ಅಂತ ಹಲ್ಲೆಗೆ ಮುಂದಾಗಿದ್ದಾರೆ. ಇದೇ ವೇಳೆ, ಇತರ ಮಹಿಳಾ ಪ್ರಯಾಣಿಕರು ಸೇರಿಕೊಂಡು ಮುಖಕ್ಕೆ ಗುದ್ದಿ ಹಲ್ಲೆ ನಡೆಸಿದ್ದಾರೆ.
ಮಹಿಳೆಯರು ಗೂಸಾ ನೀಡಿದ ಘಟನೆಯ ದೃಶ್ಯ ಮೊಬೈಲಿನಲ್ಲಿ ಸೆರೆಯಾಗಿದೆ. ಬೆಂಗಳೂರಿನಿಂದ ಮಂಗಳೂರು ಬರುತ್ತಿದ್ದ ಬಸ್ಸಿನಲ್ಲಿ ಬಂದಿದ್ದ ಬಾಲಕಿಯ ಕುಟುಂಬ, ಬಸ್ ಗುಂಡ್ಯ ತಲುಪುತ್ತಿದ್ದಂತೆ ಇಳಿದಿದ್ದಾರೆ. ಆ ಕುಟುಂಬವನ್ನು ಬೆಂಬಲಿಸಿದ ಬಂಟ್ವಾಳ ಮತ್ತು ಶಿವಮೊಗ್ಗದ ಯುವಕರನ್ನು ದುರುಗುಟ್ಟಿದ್ದು ಈ ಬಗ್ಗೆ ಯುವಕರು ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಬಸ್ ಉಪ್ಪಿನಂಗಡಿ ತಲುಪುತ್ತಲೇ ಉಸ್ತಾದ್ ಬಸ್ಸಿನಿಂದ ಇಳಿದು ಹೋಗಿದ್ದಾನೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿಲ್ಲ. ಆದರೆ ಗೂಸಾ ನೀಡಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
Mangalore Puttur Sexual harassment of girl on KSRTC bus Passengers assault accused, video goes viral on social media.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm