ಬ್ರೇಕಿಂಗ್ ನ್ಯೂಸ್
15-07-24 11:17 pm Mangalore Correspondent ಕ್ರೈಂ
ಪುತ್ತೂರು, ಜುಲೈ 15: ಹೆದ್ದಾರಿ ಬದಿಯ ಅಂಗಡಿಯಲ್ಲಿದ್ದ ವೃದ್ದೆಯ ಚಿನ್ನದ ಸರ ಸೆಳೆದು ಪರಾರಿಯಾಗಲು ಯತ್ನಿಸಿದ ಬೆಂಗಳೂರು ಮೂಲದ ಇಬ್ಬರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿ ಬಳಿಯ ಅಡ್ಡಹೊಳೆ ಎಂಬಲ್ಲಿ ನಡೆದಿದೆ.
ನೆಲ್ಯಾಡಿ ಬಳಿಯ ಅಡ್ಡಹೊಳೆಯ ಹೆದ್ದಾರಿ ಬದಿಯ ಡ್ರೈ ಫ್ರುಟ್ಸ್ ಅಂಗಡಿಯಲ್ಲಿ ಒಂಟಿಯಾಗಿದ್ದ ವೃದ್ಧ ಮಹಿಳೆ ತ್ರೇಸ್ಯಮ್ಮ (60) ಅವರ ಕುತ್ತಿಗೆಯಲ್ಲಿದ್ದ ಸರವನ್ನು ಸೆಳೆದು ಯುವಕರು ಪರಾರಿಯಾಗಲು ಯತ್ನಿಸಿದ್ದರು. ಮಹಿಳೆಯ ಬೊಬ್ಬೆ ಕೇಳಿ ಸ್ಥಳೀಯರು ಸೇರಿದ್ದು ಯುವಕರನ್ನು ಹಿಡಿದು ಥಳಿಸಿದ್ದಾರೆ.
ಬೆಂಗಳೂರು ಯಶವಂತಪುರ ಮೂಲದ ರೋಹಿತ್ (25) ಮತ್ತು ಅಶೋಕ್ (25) ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕೃತ್ಯಕ್ಕೆ ಕದ್ದು ತಂದಿದ್ದ ಸ್ಕೂಟಿಯನ್ನು ಬಳಸಿದ್ದರು. ಮಂಗಳೂರಿನಲ್ಲಿ ವಾಹನ ಟೆಸ್ಟ್ ಡ್ರೈವ್ ಮಾಡುತ್ತೇವೆ ಎಂದು ಸ್ಕೂಟಿಯೊಂದಿಗೆ ಪರಾರಿಯಾಗಿದ್ದ ಖದೀಮರು ಸರಗಳ್ಳತನಕ್ಕೆ ಅದೇ ಸ್ಕೂಟರ್ ಬಳಸಿದ್ದಾರೆ ಎಂಬುದು ಪತ್ತೆಯಾಗಿದೆ. ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two chain snatchers caught by public in Puttur. Public have caught them and handed over them to the police.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm