ಬ್ರೇಕಿಂಗ್ ನ್ಯೂಸ್
15-07-24 11:17 pm Mangalore Correspondent ಕ್ರೈಂ
ಪುತ್ತೂರು, ಜುಲೈ 15: ಹೆದ್ದಾರಿ ಬದಿಯ ಅಂಗಡಿಯಲ್ಲಿದ್ದ ವೃದ್ದೆಯ ಚಿನ್ನದ ಸರ ಸೆಳೆದು ಪರಾರಿಯಾಗಲು ಯತ್ನಿಸಿದ ಬೆಂಗಳೂರು ಮೂಲದ ಇಬ್ಬರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿ ಬಳಿಯ ಅಡ್ಡಹೊಳೆ ಎಂಬಲ್ಲಿ ನಡೆದಿದೆ.
ನೆಲ್ಯಾಡಿ ಬಳಿಯ ಅಡ್ಡಹೊಳೆಯ ಹೆದ್ದಾರಿ ಬದಿಯ ಡ್ರೈ ಫ್ರುಟ್ಸ್ ಅಂಗಡಿಯಲ್ಲಿ ಒಂಟಿಯಾಗಿದ್ದ ವೃದ್ಧ ಮಹಿಳೆ ತ್ರೇಸ್ಯಮ್ಮ (60) ಅವರ ಕುತ್ತಿಗೆಯಲ್ಲಿದ್ದ ಸರವನ್ನು ಸೆಳೆದು ಯುವಕರು ಪರಾರಿಯಾಗಲು ಯತ್ನಿಸಿದ್ದರು. ಮಹಿಳೆಯ ಬೊಬ್ಬೆ ಕೇಳಿ ಸ್ಥಳೀಯರು ಸೇರಿದ್ದು ಯುವಕರನ್ನು ಹಿಡಿದು ಥಳಿಸಿದ್ದಾರೆ.
ಬೆಂಗಳೂರು ಯಶವಂತಪುರ ಮೂಲದ ರೋಹಿತ್ (25) ಮತ್ತು ಅಶೋಕ್ (25) ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕೃತ್ಯಕ್ಕೆ ಕದ್ದು ತಂದಿದ್ದ ಸ್ಕೂಟಿಯನ್ನು ಬಳಸಿದ್ದರು. ಮಂಗಳೂರಿನಲ್ಲಿ ವಾಹನ ಟೆಸ್ಟ್ ಡ್ರೈವ್ ಮಾಡುತ್ತೇವೆ ಎಂದು ಸ್ಕೂಟಿಯೊಂದಿಗೆ ಪರಾರಿಯಾಗಿದ್ದ ಖದೀಮರು ಸರಗಳ್ಳತನಕ್ಕೆ ಅದೇ ಸ್ಕೂಟರ್ ಬಳಸಿದ್ದಾರೆ ಎಂಬುದು ಪತ್ತೆಯಾಗಿದೆ. ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two chain snatchers caught by public in Puttur. Public have caught them and handed over them to the police.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am