ಬ್ರೇಕಿಂಗ್ ನ್ಯೂಸ್
17-07-24 04:30 pm Bengaluru Correspondent ಕ್ರೈಂ
ಬೆಂಗಳೂರು, ಜುಲೈ 17: ಕೊಲೆ ಕೇಸ್ ನಲ್ಲಿ 20 ವರ್ಷ ಗಳಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಕನ್ನಡ ಸಿನಿಮಾದ ನಿರ್ದೇಶಕ ಕೊನೆಗೂ ಖಾಕಿ ಬಲೆಗೆ ಬಿದ್ದಿದ್ದಾನೆ. ಸಿಸಿಬಿ ಪೊಲೀಸರು ಗಜೇಂದ್ರ ಅಲಿಯಾಸ್ ಗಜ ನನ್ನ ಬಂಧಿಸಿದ್ದಾರೆ.
ಆರೋಪಿ ಗಜೇಂದ್ರ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಕಾಲಿವುಡ್ ಇಂಡಸ್ಟ್ರಿಯಲ್ಲೂ ಒಂದೆರಡು ಸಿನಿಮಾ ಮಾಡಿದ್ದಾನೆ.
ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ಗಜೇಂದ್ರ !
2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಈ ಕೊಲೆ ಕೇಸ್ನಲ್ಲಿ ಚಂದ್ರಪ್ಪ, ಅಲ್ಯೂಮಿನಿಯಂ ಬಾಬು ಜೊತೆಗೆ ನಿರ್ದೇಶಕ ಗಜೇಂದ್ರ ಕೂಡ ಎಂಟನೇ ಆರೋಪಿ ಆಗಿದ್ದ. ಕೊಲೆ ಕೇಸ್ನಲ್ಲಿ ಬಂಧಿತನಾಗಿದ್ದ ಗಜೇಂದ್ರಗೆ ಕೋರ್ಟ್ 1 ವರ್ಷ ಶಿಕ್ಷೆ ಕೂಡ ವಿಧಿಸಿತ್ತು. ಒಂದು ವರ್ಷ ಜೈಲುವಾಸ ಅನುಭವಿಸಿದ ಗಜೇಂದ್ರ ಬಳಿಕ ಜಾಮೀನು ಪಡೆದು ಹೊರಬಂದಿದ್ದ.
20 ವರ್ಷದಿಂದ ತಲೆಮರೆಸಿಕೊಂಡಿದ್ದ ಗಜ ;
ಜಾಮೀನು ಪಡೆದ ಬಳಿಕ ಹಲವು ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. 20 ವರ್ಷಗಳಿಂದ ಪೊಲೀಸರ ಕೈಗೆ ಸಿಕ್ಕಿಲ್ಲ. ಅರಸಯ್ಯನ ಶಿಷ್ಯ ಗಜೇಂದ್ರ ಅಲಿಯಾಸ್ ಗಜ, ಈ ಹಿಂದೆ ಪುಟಾಣಿ ಪವರ್ ಹಾಗೂ ರುದ್ರ ಎಂಬ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ. ಅಷ್ಟೇ ಅಲ್ಲದೇ ತಮಿಳಿನಲ್ಲಿ ಒಂದೆರಡು ಸಿನಿಮಾ ಮಾಡಿರೋದಾಗಿ ಹೇಳಿಕೊಂಡಿದ್ದಾನೆ. ಸದ್ಯ ಸಿಸಿಬಿ ಪೊಲೀಸರು ಇದೀಗ ಗಜೇಂದ್ರನನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ.
Kannada film director Gajendra Gaja absconded for 20 years in a murder case arrested by CCB police
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm