ಬ್ರೇಕಿಂಗ್ ನ್ಯೂಸ್
17-07-24 11:30 pm Mangaluru Correspondent ಕ್ರೈಂ
ಮಂಗಳೂರು, ಜುಲೈ 17: ಕಾವೂರು ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಚೂರಿಯಿಂದ ಹಲ್ಲೆಯಾಗಿದ್ದು, ಕೊಲೆಯತ್ನ ಪ್ರಕರಣ ದಾಖಲಾಗಿದೆ. ಸಾಫ್ಟ್ ವೇರ್ ಕಂಪನಿ ಒಂದರಲ್ಲಿ ಕ್ಯಾಬ್ ಚಾಲಕರಾಗಿದ್ದವರು ಪರಸ್ಪರ ಹೊಡೆದಾಡಿದ್ದು, ಈ ವೇಳೆ ಒಬ್ಬನಿಗೆ ಚೂರಿಯಿಂದ ಇರಿಯಲಾಗಿದೆ.
ಸಂದೀಪ್ ಚೂರಿ ಇರಿತಕ್ಕೊಳಗಾದ ವ್ಯಕ್ತಿ. ಅದೇ ಕಂಪನಿಯಲ್ಲಿ ಚಾಲಕರಾಗಿದ್ದ ತೇಜಸ್ ಶೆಟ್ಟಿ, ಭವಿತ್ ಶೆಟ್ಟಿ, ಪ್ರೀತಂ ಮತ್ತು ಪುನೀತ್ ದೇವಾಡಿಗ ಸೇರಿ ಹಲ್ಲೆ ಮಾಡಿದ್ದಾರೆಂದು ಪ್ರಕರಣ ದಾಖಲಾಗಿದೆ. ತೇಜಸ್ ಮತ್ತು ಸಂದೀಪ್ ಒಂದೇ ಕಂಪನಿಯಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದು ಇವರೊಳಗೆ ಹಳೆ ದ್ವೇಷ ಇತ್ತು.
ಬುಧವಾರ ಸಂಜೆ ಇವರು ತಮ್ಮ ಶಿಫ್ಟ್ ಮುಗಿಸಿ ಹೊರ ಬಂದಿದ್ದಾಗ, ಹಳೆ ದ್ವೇಷದಲ್ಲಿ ಜಗಳ ಆಗಿದೆ. ತೇಜಸ್ ತನ್ನ ತಮ್ಮ ಮತ್ತಿಬ್ಬರು ಸ್ನೇಹಿತರೊಂದಿಗೆ ಸೇರಿ ಸಂದೀಪ್ ಮೇಲೆ ಹಲ್ಲೆ ನಡೆಸಿದ್ದಾರೆ. ಹರಿತ ಆಯುಧದಿಂದ ಸಂದೀಪ್ ತಲೆಗೆ ಹಲ್ಲೆ ನಡೆಸಿದ್ದು, ತೀವ್ರ ಗಾಯಗೊಂಡು ಎಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾವೂರು ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Mangalore Clash erupts at private software company by two cab drivers in Kavoor, one stabbed. A can driver was attacked with a knife in Kavoor police station limits and a case of murder has been registered. Cab drivers of software company fought with each other and one of them was stabbed.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm