ಬ್ರೇಕಿಂಗ್ ನ್ಯೂಸ್
17-07-24 11:30 pm Mangaluru Correspondent ಕ್ರೈಂ
ಮಂಗಳೂರು, ಜುಲೈ 17: ಕಾವೂರು ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಚೂರಿಯಿಂದ ಹಲ್ಲೆಯಾಗಿದ್ದು, ಕೊಲೆಯತ್ನ ಪ್ರಕರಣ ದಾಖಲಾಗಿದೆ. ಸಾಫ್ಟ್ ವೇರ್ ಕಂಪನಿ ಒಂದರಲ್ಲಿ ಕ್ಯಾಬ್ ಚಾಲಕರಾಗಿದ್ದವರು ಪರಸ್ಪರ ಹೊಡೆದಾಡಿದ್ದು, ಈ ವೇಳೆ ಒಬ್ಬನಿಗೆ ಚೂರಿಯಿಂದ ಇರಿಯಲಾಗಿದೆ.
ಸಂದೀಪ್ ಚೂರಿ ಇರಿತಕ್ಕೊಳಗಾದ ವ್ಯಕ್ತಿ. ಅದೇ ಕಂಪನಿಯಲ್ಲಿ ಚಾಲಕರಾಗಿದ್ದ ತೇಜಸ್ ಶೆಟ್ಟಿ, ಭವಿತ್ ಶೆಟ್ಟಿ, ಪ್ರೀತಂ ಮತ್ತು ಪುನೀತ್ ದೇವಾಡಿಗ ಸೇರಿ ಹಲ್ಲೆ ಮಾಡಿದ್ದಾರೆಂದು ಪ್ರಕರಣ ದಾಖಲಾಗಿದೆ. ತೇಜಸ್ ಮತ್ತು ಸಂದೀಪ್ ಒಂದೇ ಕಂಪನಿಯಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದು ಇವರೊಳಗೆ ಹಳೆ ದ್ವೇಷ ಇತ್ತು.
ಬುಧವಾರ ಸಂಜೆ ಇವರು ತಮ್ಮ ಶಿಫ್ಟ್ ಮುಗಿಸಿ ಹೊರ ಬಂದಿದ್ದಾಗ, ಹಳೆ ದ್ವೇಷದಲ್ಲಿ ಜಗಳ ಆಗಿದೆ. ತೇಜಸ್ ತನ್ನ ತಮ್ಮ ಮತ್ತಿಬ್ಬರು ಸ್ನೇಹಿತರೊಂದಿಗೆ ಸೇರಿ ಸಂದೀಪ್ ಮೇಲೆ ಹಲ್ಲೆ ನಡೆಸಿದ್ದಾರೆ. ಹರಿತ ಆಯುಧದಿಂದ ಸಂದೀಪ್ ತಲೆಗೆ ಹಲ್ಲೆ ನಡೆಸಿದ್ದು, ತೀವ್ರ ಗಾಯಗೊಂಡು ಎಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾವೂರು ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Mangalore Clash erupts at private software company by two cab drivers in Kavoor, one stabbed. A can driver was attacked with a knife in Kavoor police station limits and a case of murder has been registered. Cab drivers of software company fought with each other and one of them was stabbed.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm