ಬ್ರೇಕಿಂಗ್ ನ್ಯೂಸ್
17-07-24 11:30 pm Mangaluru Correspondent ಕ್ರೈಂ
ಮಂಗಳೂರು, ಜುಲೈ 17: ಕಾವೂರು ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಚೂರಿಯಿಂದ ಹಲ್ಲೆಯಾಗಿದ್ದು, ಕೊಲೆಯತ್ನ ಪ್ರಕರಣ ದಾಖಲಾಗಿದೆ. ಸಾಫ್ಟ್ ವೇರ್ ಕಂಪನಿ ಒಂದರಲ್ಲಿ ಕ್ಯಾಬ್ ಚಾಲಕರಾಗಿದ್ದವರು ಪರಸ್ಪರ ಹೊಡೆದಾಡಿದ್ದು, ಈ ವೇಳೆ ಒಬ್ಬನಿಗೆ ಚೂರಿಯಿಂದ ಇರಿಯಲಾಗಿದೆ.
ಸಂದೀಪ್ ಚೂರಿ ಇರಿತಕ್ಕೊಳಗಾದ ವ್ಯಕ್ತಿ. ಅದೇ ಕಂಪನಿಯಲ್ಲಿ ಚಾಲಕರಾಗಿದ್ದ ತೇಜಸ್ ಶೆಟ್ಟಿ, ಭವಿತ್ ಶೆಟ್ಟಿ, ಪ್ರೀತಂ ಮತ್ತು ಪುನೀತ್ ದೇವಾಡಿಗ ಸೇರಿ ಹಲ್ಲೆ ಮಾಡಿದ್ದಾರೆಂದು ಪ್ರಕರಣ ದಾಖಲಾಗಿದೆ. ತೇಜಸ್ ಮತ್ತು ಸಂದೀಪ್ ಒಂದೇ ಕಂಪನಿಯಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದು ಇವರೊಳಗೆ ಹಳೆ ದ್ವೇಷ ಇತ್ತು.
ಬುಧವಾರ ಸಂಜೆ ಇವರು ತಮ್ಮ ಶಿಫ್ಟ್ ಮುಗಿಸಿ ಹೊರ ಬಂದಿದ್ದಾಗ, ಹಳೆ ದ್ವೇಷದಲ್ಲಿ ಜಗಳ ಆಗಿದೆ. ತೇಜಸ್ ತನ್ನ ತಮ್ಮ ಮತ್ತಿಬ್ಬರು ಸ್ನೇಹಿತರೊಂದಿಗೆ ಸೇರಿ ಸಂದೀಪ್ ಮೇಲೆ ಹಲ್ಲೆ ನಡೆಸಿದ್ದಾರೆ. ಹರಿತ ಆಯುಧದಿಂದ ಸಂದೀಪ್ ತಲೆಗೆ ಹಲ್ಲೆ ನಡೆಸಿದ್ದು, ತೀವ್ರ ಗಾಯಗೊಂಡು ಎಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾವೂರು ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Mangalore Clash erupts at private software company by two cab drivers in Kavoor, one stabbed. A can driver was attacked with a knife in Kavoor police station limits and a case of murder has been registered. Cab drivers of software company fought with each other and one of them was stabbed.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm