ಬ್ರೇಕಿಂಗ್ ನ್ಯೂಸ್
23-07-24 12:30 pm Mangalore Correspondent ಕ್ರೈಂ
ಮಂಗಳೂರು, ಜುಲೈ 23: ಗುಜರಾತ್ ಮೂಲದ ಅಡಿಕೆ ವ್ಯಾಪಾರಿ ಕಂಪನಿಗಳ ಶೇಟುಗಳು ಮಂಗಳೂರಿನ ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಾಂತರ ರೂಪಾಯಿ ಹಣ ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರ್ಲೀನ್ ಟ್ರೇಂಡಿಂಗ್ ಕಂಪೆನಿ, ವಿಮಲ್ ಬ್ರದರ್ಸ್ ಹಾಗೂ ಕಮಲೇಶ್ ಪಡಾಲಿಯಾ ಎಂಬ ಕಂಪೆನಿಗಳ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪರ್ಲೀನ್ ಟ್ರೇಡಿಂಗ್ ಕಂಪನಿಯು ಇಲ್ಲಿನ ವರ್ತಕರಿಗೆ ಒಟ್ಟು ರು. 1.34 ಕೋಟಿ ಹಾಗೂ ವಿಮಲ್ ಬ್ರದರ್ಸ್ ಕಂಪನಿಯು ರು. 1.21 ಕೋಟಿ ವಂಚನೆ ನಡೆಸಿದ ಬಗ್ಗೆ ದೂರು ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮತ್ತೊಂದು ವಿಮಲ್ ಬ್ರದರ್ಸ್ ಕಂಪನಿಯ ಮಾಲೀಕರಾದ ಕಮಲೇಶ್ ಪಡಾಲಿಯಾ ಮತ್ತು ಆತನ ಪತ್ನಿ ರೋಹಿಣಿ ಸೇರಿ ರು. 59.62 ಲಕ್ಷ ವಂಚಿಸಿದ್ದಾರೆ. ಆರೋಪಿಗಳು ತಮ್ಮ ಕಂಪನಿಯನ್ನು ಮುಚ್ಚಿ ಅದರಲ್ಲಿದ್ದ 115 ಚೀಲ ಅಡಿಕೆಯನ್ನು ಸಂಬಂಧಿಕರ ಗೋದಾಮಿಗೆ ಸ್ಥಳಾಂತರಿಸಿದ್ದಾರೆ. ಕರೆ ಮಾಡಿದರೆ ಫೋನ್ ಸ್ವಿಚ್ ಆಫ್ ಎಂದು ಪ್ರತಿಕ್ರಿಯೆ ಬರುತ್ತಿದೆ’ ಎಂದು ಹಬೀಬ್ ರಹಿಮಾನ್ ಕೆ. ಅವರು ದೂರು ನೀಡಿದ್ದಾರೆ.
ವಿಮಲ್ ಬ್ರದರ್ಸ್ ಕಂಪನಿಯು ಒಟ್ಟು ರು. 25.25 ಲಕ್ಷ ವಂಚಿಸಿದೆ ಎಂದು ಎಸ್.ಆರ್.ಟ್ರೇಡಿಂಗ್ ಕಂಪನಿಯ ಪಾಲುದಾರ ಶ್ರೀಪತಿ ಭಟ್ ಮತ್ತು ಕೆ.ಎಸ್.ನಾರಾಯಣ ಭಟ್ ದೂರಿನಲ್ಲಿ ತಿಳಿಸಿದ್ದಾರೆ. ತನಗೆ ರು. 36.39 ಲಕ್ಷ ವಂಚನೆಯಾಗಿದೆ ಎಂದು ಎ.ಎ.ಸುಪಾರಿ ಟ್ರೇಡಿಂಗ್ ಕಂಪನಿಯ ಮಾಲೀಕ ಅಬ್ದುಲ್ ರಹಿಮಾನ್ ದೂರು ನೀಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಡಿಕೆ ಖರೀಸಿದ್ದ ಗುಜರಾತಿನ ವರ್ತಕ ಕಮಲೇಶ್ ಪಡಾಲಿಯಾ 8.99 ಲಕ್ಷ ರೂ. ಹಣವನ್ನು ನೀಡದೇ ವಂಚಿಸಿದ ಬಗ್ಗೆ ಬೀಬಿ ಅಲಾಬಿ ರಸ್ತೆಯ ಒಣ ಅಡಿಕೆ ವ್ಯಾಪಾರಿ ಯೂಸುಫ್ ದೂರು ನೀಡಿದ್ದಾರೆ.
Mangalore Arecanut business owners cheated in crores by Gujrathi owners, case filed at cyber crime police station. Case has been booked against Parvin trading company, vimal brothers and Kamlesh Padaliya for cheating
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 12:21 pm
HK News Staffer
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm