ಬ್ರೇಕಿಂಗ್ ನ್ಯೂಸ್
23-07-24 12:30 pm Mangalore Correspondent ಕ್ರೈಂ
ಮಂಗಳೂರು, ಜುಲೈ 23: ಗುಜರಾತ್ ಮೂಲದ ಅಡಿಕೆ ವ್ಯಾಪಾರಿ ಕಂಪನಿಗಳ ಶೇಟುಗಳು ಮಂಗಳೂರಿನ ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಾಂತರ ರೂಪಾಯಿ ಹಣ ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರ್ಲೀನ್ ಟ್ರೇಂಡಿಂಗ್ ಕಂಪೆನಿ, ವಿಮಲ್ ಬ್ರದರ್ಸ್ ಹಾಗೂ ಕಮಲೇಶ್ ಪಡಾಲಿಯಾ ಎಂಬ ಕಂಪೆನಿಗಳ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪರ್ಲೀನ್ ಟ್ರೇಡಿಂಗ್ ಕಂಪನಿಯು ಇಲ್ಲಿನ ವರ್ತಕರಿಗೆ ಒಟ್ಟು ರು. 1.34 ಕೋಟಿ ಹಾಗೂ ವಿಮಲ್ ಬ್ರದರ್ಸ್ ಕಂಪನಿಯು ರು. 1.21 ಕೋಟಿ ವಂಚನೆ ನಡೆಸಿದ ಬಗ್ಗೆ ದೂರು ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮತ್ತೊಂದು ವಿಮಲ್ ಬ್ರದರ್ಸ್ ಕಂಪನಿಯ ಮಾಲೀಕರಾದ ಕಮಲೇಶ್ ಪಡಾಲಿಯಾ ಮತ್ತು ಆತನ ಪತ್ನಿ ರೋಹಿಣಿ ಸೇರಿ ರು. 59.62 ಲಕ್ಷ ವಂಚಿಸಿದ್ದಾರೆ. ಆರೋಪಿಗಳು ತಮ್ಮ ಕಂಪನಿಯನ್ನು ಮುಚ್ಚಿ ಅದರಲ್ಲಿದ್ದ 115 ಚೀಲ ಅಡಿಕೆಯನ್ನು ಸಂಬಂಧಿಕರ ಗೋದಾಮಿಗೆ ಸ್ಥಳಾಂತರಿಸಿದ್ದಾರೆ. ಕರೆ ಮಾಡಿದರೆ ಫೋನ್ ಸ್ವಿಚ್ ಆಫ್ ಎಂದು ಪ್ರತಿಕ್ರಿಯೆ ಬರುತ್ತಿದೆ’ ಎಂದು ಹಬೀಬ್ ರಹಿಮಾನ್ ಕೆ. ಅವರು ದೂರು ನೀಡಿದ್ದಾರೆ.
ವಿಮಲ್ ಬ್ರದರ್ಸ್ ಕಂಪನಿಯು ಒಟ್ಟು ರು. 25.25 ಲಕ್ಷ ವಂಚಿಸಿದೆ ಎಂದು ಎಸ್.ಆರ್.ಟ್ರೇಡಿಂಗ್ ಕಂಪನಿಯ ಪಾಲುದಾರ ಶ್ರೀಪತಿ ಭಟ್ ಮತ್ತು ಕೆ.ಎಸ್.ನಾರಾಯಣ ಭಟ್ ದೂರಿನಲ್ಲಿ ತಿಳಿಸಿದ್ದಾರೆ. ತನಗೆ ರು. 36.39 ಲಕ್ಷ ವಂಚನೆಯಾಗಿದೆ ಎಂದು ಎ.ಎ.ಸುಪಾರಿ ಟ್ರೇಡಿಂಗ್ ಕಂಪನಿಯ ಮಾಲೀಕ ಅಬ್ದುಲ್ ರಹಿಮಾನ್ ದೂರು ನೀಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಡಿಕೆ ಖರೀಸಿದ್ದ ಗುಜರಾತಿನ ವರ್ತಕ ಕಮಲೇಶ್ ಪಡಾಲಿಯಾ 8.99 ಲಕ್ಷ ರೂ. ಹಣವನ್ನು ನೀಡದೇ ವಂಚಿಸಿದ ಬಗ್ಗೆ ಬೀಬಿ ಅಲಾಬಿ ರಸ್ತೆಯ ಒಣ ಅಡಿಕೆ ವ್ಯಾಪಾರಿ ಯೂಸುಫ್ ದೂರು ನೀಡಿದ್ದಾರೆ.
Mangalore Arecanut business owners cheated in crores by Gujrathi owners, case filed at cyber crime police station. Case has been booked against Parvin trading company, vimal brothers and Kamlesh Padaliya for cheating
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm