ಬ್ರೇಕಿಂಗ್ ನ್ಯೂಸ್
23-07-24 12:50 pm Bangalore Correspondent ಕ್ರೈಂ
ಬೆಂಗಳೂರು, ಜುಲೈ.23: ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ವಕೀಲೆಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ.
ವಿಮಲ ಎಂಬುವವರ ಪರಿಸ್ಥಿತಿ ಚಿಂತಾಜನಕವಾಗಿದೆ. ಜಯರಾಮರೆಡ್ಡಿ ಎಂಬಾತನಿಂದ ಈ ಕೃತ್ಯ ನಡೆದಿದೆ.
ವಕೀಲೆಯಾಗಿರುವ ವಿಮಲ ಜತೆ ಆತ್ಮೀಯವಾಗಿದ್ದ ಜಯರಾಮ ಹಂತ ಹಂತವಾಗಿ ಸುಮಾರು ಒಂದೂವರೆ ಕೋಟಿ ರೂ.ಗಿಂತಲೂ ಹೆಚ್ಚು ಹಣ ನೀಡಿದ್ದ. ಆದರೆ ಆನಂತರ ಇವರಿಬ್ಬರಿಗೂ ಮನಸ್ತಾಪ ಎದುರಾಗಿತ್ತು. ಹೆಜ್ಜಾಲ ಬಳಿ ಇರುವ ಪ್ರಾಪರ್ಟಿ ವಿಚಾರವಾಗಿ ಇಬ್ಬರು ಕಿರಿಕ್ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ವಿಮಲಾ ದೌರ್ಜನ್ಯದ ಜತೆಗೆ ಪ್ರಾಪರ್ಟಿ ವಿಚಾರವಾಗಿಯೂ ಶೇಷಾದ್ರಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಪ್ರಕರಣ ಸಂಬಂಧ ಇಬ್ಬರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆದರೆ ಏಕಾಏಕಿ ಕೋರ್ಟ್ ಹಾಲ್ನ ಒಂದನೇ ಎಸಿಎಂಎಂ ಬಳಿ ಚಾಕುವಿನಿಂದ ಇರಿದಿದ್ದಾನೆ. ವಿಮಲಾ ಪರಿಸ್ಥಿತಿ ಗಂಭೀರವಾಗಿದ್ದು ಅವರನ್ನು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಲಸೂರುಗೇಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Bangalore women lawyer stabbed by her friend in court premises. Vimala has been admitted to the hospital and is in serious condition.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm