ಬ್ರೇಕಿಂಗ್ ನ್ಯೂಸ್
23-07-24 01:28 pm Bangalore Correspondent ಕ್ರೈಂ
ಬೆಂಗಳೂರು, ಜುಲೈ.23: ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ 25 ಐ-ಫೋನ್ ಮತ್ತು 5 ಆಪಲ್ ವಾಚ್ಗಳನ್ನು ಸಾಗಿಸುತ್ತಿದ್ಧ ಉಡುಪಿ ಮೂಲದ ಪ್ರಯಾಣಿಕ ನನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಸುಮಾರು 30 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಜುಲೈ 20 ಶನಿವಾರ, ದುಬೈನಿಂದ ಬೆಂಗಳೂರಿಗೆ ಎಮಿರೇಟ್ಸ್ (ಇಕೆ-568) ವಿಮಾನದಲ್ಲಿ ಬಂದ ಪ್ರಯಾಣಿಕನನ್ನು ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಏರ್ ಇಂಟೆಲಿಜೆನ್ಸ್ ಯೂನಿಟ್ನ ಅಧಿಕಾರಿಗಳು ತಪಾಸಣೆ ನಡೆಸಿದ್ದಾಗ, ಅಕ್ರಮವಾಗಿ ವಿದೇಶದಿಂದ ತಂದಿರುವ ಐ-ಫೋನ್ ಮತ್ತು ಆಪಲ್ ವಾಚ್ಗಳು ಪತ್ತೆಯಾಗಿವೆ. ಕಸ್ಟಮ್ಸ್ ಮೂಲದ ಪ್ರಕಾರ ಉಡುಪಿ ಮೂಲದ ಕುಂದಾಪುರ ತಾಲೂಕಿನ ತಬ್ರೇಜ್ ಅಹಮದ್ ಗೋಳಿಹೊಳೆ ಎಂಬ ಪ್ರಯಾಣಿಕ ಎಂದು ತಿಳಿದುಬಂದಿದೆ.
ಪ್ರಯಾಣಿಕನನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ಆತ ತನ್ನ ಬ್ಯಾಗ್ನಲ್ಲಿ ಮರೆಮಾಚಿ ಅಕ್ರಮವಾಗಿ ವಸ್ತುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಕಸ್ಟಮ್ಸ್ ಕಾಯ್ದೆಯ 2016ರ ಬ್ಯಾಗೇಜ್ ನಿಯಮಗಳ ಪ್ರಕಾರ ಒಬ್ಬ ಪ್ರಯಾಣಿಕನಿಗೆ ಗರಿಷ್ಠ 50 ಸಾವಿರ ಮೌಲ್ಯದ ವಸ್ತುಗಳನ್ನು ಸಾಗಿಸಲು ಅವಕಾಶ ಇದೆ. ಆದರೆ ಆತ 25 ಐ-ಫೋನ್ ಮತ್ತು 5 ಆಪಲ್ ವಾಚ್ಗಳನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆದಿದ್ದು, ಪ್ರತಿಯೊಂದರ ಐ-ಫೋನ್ ಬೆಲೆ 1 ಲಕ್ಷ ಇದೆ. ಪ್ರತಿಯೊಂದು ಐ-ಫೋನ್ಗೆ 50 ಸಾವಿರ ಕಸ್ಟಮ್ಸ್ ಸುಂಕವನ್ನು ಪಡೆಯುವುದಾಗಿ ತಿಳಿಸಿದ್ದಾರೆ.
Kundapura native arrested in Bangalore airport for smuggling iphones worth 30 lakhs from Dubai. The arrested has been identified as Tabrij Ahmed. He was having 25 iphones and 5 apple watched in his bag from dubai.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm