ಬ್ರೇಕಿಂಗ್ ನ್ಯೂಸ್
23-07-24 01:28 pm Bangalore Correspondent ಕ್ರೈಂ
ಬೆಂಗಳೂರು, ಜುಲೈ.23: ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ 25 ಐ-ಫೋನ್ ಮತ್ತು 5 ಆಪಲ್ ವಾಚ್ಗಳನ್ನು ಸಾಗಿಸುತ್ತಿದ್ಧ ಉಡುಪಿ ಮೂಲದ ಪ್ರಯಾಣಿಕ ನನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಸುಮಾರು 30 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಜುಲೈ 20 ಶನಿವಾರ, ದುಬೈನಿಂದ ಬೆಂಗಳೂರಿಗೆ ಎಮಿರೇಟ್ಸ್ (ಇಕೆ-568) ವಿಮಾನದಲ್ಲಿ ಬಂದ ಪ್ರಯಾಣಿಕನನ್ನು ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಏರ್ ಇಂಟೆಲಿಜೆನ್ಸ್ ಯೂನಿಟ್ನ ಅಧಿಕಾರಿಗಳು ತಪಾಸಣೆ ನಡೆಸಿದ್ದಾಗ, ಅಕ್ರಮವಾಗಿ ವಿದೇಶದಿಂದ ತಂದಿರುವ ಐ-ಫೋನ್ ಮತ್ತು ಆಪಲ್ ವಾಚ್ಗಳು ಪತ್ತೆಯಾಗಿವೆ. ಕಸ್ಟಮ್ಸ್ ಮೂಲದ ಪ್ರಕಾರ ಉಡುಪಿ ಮೂಲದ ಕುಂದಾಪುರ ತಾಲೂಕಿನ ತಬ್ರೇಜ್ ಅಹಮದ್ ಗೋಳಿಹೊಳೆ ಎಂಬ ಪ್ರಯಾಣಿಕ ಎಂದು ತಿಳಿದುಬಂದಿದೆ.
ಪ್ರಯಾಣಿಕನನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ಆತ ತನ್ನ ಬ್ಯಾಗ್ನಲ್ಲಿ ಮರೆಮಾಚಿ ಅಕ್ರಮವಾಗಿ ವಸ್ತುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಕಸ್ಟಮ್ಸ್ ಕಾಯ್ದೆಯ 2016ರ ಬ್ಯಾಗೇಜ್ ನಿಯಮಗಳ ಪ್ರಕಾರ ಒಬ್ಬ ಪ್ರಯಾಣಿಕನಿಗೆ ಗರಿಷ್ಠ 50 ಸಾವಿರ ಮೌಲ್ಯದ ವಸ್ತುಗಳನ್ನು ಸಾಗಿಸಲು ಅವಕಾಶ ಇದೆ. ಆದರೆ ಆತ 25 ಐ-ಫೋನ್ ಮತ್ತು 5 ಆಪಲ್ ವಾಚ್ಗಳನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆದಿದ್ದು, ಪ್ರತಿಯೊಂದರ ಐ-ಫೋನ್ ಬೆಲೆ 1 ಲಕ್ಷ ಇದೆ. ಪ್ರತಿಯೊಂದು ಐ-ಫೋನ್ಗೆ 50 ಸಾವಿರ ಕಸ್ಟಮ್ಸ್ ಸುಂಕವನ್ನು ಪಡೆಯುವುದಾಗಿ ತಿಳಿಸಿದ್ದಾರೆ.
Kundapura native arrested in Bangalore airport for smuggling iphones worth 30 lakhs from Dubai. The arrested has been identified as Tabrij Ahmed. He was having 25 iphones and 5 apple watched in his bag from dubai.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm