ಬ್ರೇಕಿಂಗ್ ನ್ಯೂಸ್
25-07-24 11:44 am Mangalore Correspondent ಕ್ರೈಂ
ಮಂಗಳೂರು, ಜುಲೈ 25: ನಗರದ ಕೊಡಿಯಾಲಬೈಲಿನ ಮಂಗಳೂರು ಸಬ್ ಜೈಲಿಗೆ ಬೆಳ್ಳಂಬೆಳಗ್ಗೆ ಪೊಲೀಸರು ದಾಳಿ ನಡೆಸಿದ್ದು ಕೈದಿಗಳು ಬಳಸುತ್ತಿದ್ದ ಮೊಬೈಲ್ ಫೋನ್, ಸಿಗರೇಟ್ ಪ್ಯಾಕ್, ಚಾರ್ಜರ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ನಸುಕಿನಲ್ಲಿ ನಾಲ್ಕು ಗಂಟೆ ವೇಳೆಗೆ ಇಬ್ಬರು ಡಿಸಿಪಿ, ಮೂರು ಎಸಿಪಿ, 15 ಇನ್ಸ್ ಪೆಕ್ಟರ್ ಸೇರಿ ಒಟ್ಟು 150 ಪೊಲೀಸ್ ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಜೈಲಿನ ವಿವಿಧ ಸೆಲ್ ಗಳನ್ನು ತಪಾಸಣೆ ನಡೆಸುವುದಕ್ಕಾಗಿ ಬೇರೆ ಬೇರೆ ತಂಡಗಳನ್ನು ರಚಿಸಲಾಗಿತ್ತು.



ದಾಳಿ ಸಂದರ್ಭದಲ್ಲಿ 25 ಮೊಬೈಲ್ ಫೋನ್, ಒಂದು ಬ್ಲುಟೂತ್ ಉಪಕರಣ, ಐದು ಇಯರ್ ಫೋನ್, ಒಂದು ಪೆನ್ ಡ್ರೈವ್, ಐದು ಮೊಬೈಲ್ ಚಾರ್ಜರ್, ಸಿಗರೇಟ್ ಪ್ಯಾಕ್, ಮೂರು ಕೇಬಲ್, ಸ್ವಲ್ಪ ಪ್ರಮಾಣದಲ್ಲಿ ಗಾಂಜಾ ಮತ್ತು ಡ್ರಗ್ಸ್ ಪತ್ತೆಯಾಗಿದ್ದು ವಶಕ್ಕೆ ಪಡೆಯಲಾಗಿದೆ. ಜೈಲಿನ ಒಳಗಿದ್ದುಕೊಂಡೇ ಕೈದಿಗಳು ಹಫ್ತಾ ವಸೂಲಿ, ಹಣಕ್ಕಾಗಿ ಡಿಮ್ಯಾಂಡ್ ಇಡುವುದು, ಬೆದರಿಕೆ ಹಾಕುವಂತಹ ಕೃತ್ಯ ನಡೆಸುತ್ತಾರೆ. ಈ ಬಗ್ಗೆ ಮಾಹಿತಿ ಅರಿತ ಪೊಲೀಸರು ರಹಸ್ಯವಾಗಿ ಕಾರ್ಯಾಚರಣೆ ನಡೆಸಿದ್ದಾರೆ.
City police, under the guidance of the commissioner of police Anupam Agrawal, conducted a surprise raid on the city jail barracks. The operation, which began at 4 am on Wednesday July 24, involved 2 DCPs, 3 ACPs, 15 PIs, and around 150 personnel. Multiple teams were formed to cover all the blocks of the jail simultaneously, with the secrecy of the raid maintained until the last moment to ensure its effectiveness.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm