ಬ್ರೇಕಿಂಗ್ ನ್ಯೂಸ್
01-08-24 10:48 pm Bangalore Correspondent ಕ್ರೈಂ
ಬೆಂಗಳೂರು, ಆ.01: ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸಿಡೇದಹಳ್ಳಿಯಲ್ಲಿ ನಡೆದಿದೆ. ಮಮತಾ(31) ನೇಣಿಗೆ ಶರಣಾದ ರ್ದುದೈವಿ.
ಶಾಲಾ ಸಹಪಾಠಿಗಳಾದ ವಡ್ಡರಹಳ್ಳಿಯ ನಿವಾಸಿ ಅಶೋಕ್ ಹಾಗೂ ಜೆ.ಪಿ.ನಗರದ ಗಣೇಶ್ ಎಂಬ ಫ್ರೆಂಡ್ಸ್ ಅಶ್ಲೀಲ ಸಂದೇಶ ಕಳಿಸಿ ನಮ್ಮ ಜೊತೆ ಸಹಕರಿಸು ಬಾ..ಎಂದು ಕಿರುಕುಳ ನೀಡಿದ್ದಾರಂತೆ. ಜೊತೆಗೆ ನೈಟ್ ಔಟ್ ಬರುವಂತೆ ಒತ್ತಡ ಹೇರುತ್ತಿದ್ದರು ಎಂದು ಆರೋಪಿಸಲಾಗಿದೆ.
ಬೆದರಿಕೆಯಿಂದ ನೊಂದು ಆತ್ಮಹತ್ಯೆಗೆ ಶರಣು
'ನಿನ್ನ ಬಿಡುವುದಿಲ್ಲ, ನಿನ್ನ ಸಂಸಾರ ಹಾಳು ಮಾಡುತ್ತೇವೆಂದು ಬೆದರಿಕೆ ಒಡ್ಡಿದ್ದರಂತೆ. ಇದರಿಂದ ಮನನೊಂದು ಗೃಹಿಣಿ ಮಮತಾ ತನ್ನ ನಿವಾಸದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪತಿ ಲೋಕೇಶ್, ಪತ್ನಿ ಮಮತಾಗೆ ಫೋನ್ ಮಾಡಿದಾಗ ರಿಸೀವ್ ಮಾಡದ ಹಿನ್ನೆಲೆ ಮನೆ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಅಶೋಕ್ ಮತ್ತು ಗಣೇಶ್ ವಿರುದ್ಧ ಲೋಕೇಶ್ ಠಾಣೆಗೆ ದೂರು ನೀಡಿದ್ದಾರೆ.
3 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ ;
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಬಾಗಲಗುಂಟೆ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. ಇನ್ನು ಮೃತ ಮಮತಾ ಹಾಗೂ ಲೋಕೇಶ್ 3 ವರ್ಷಗಳ ಹಿಂದೆ ಪ್ರೀತಿಸಿ, ಮನೆಯವರ ಒಪ್ಪಿಗೆ ಮೇರೆಗೆ ದೊಡ್ಡಬಳ್ಳಾಪುರದ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಎಲ್ಲವೂ ಚೆನ್ನಾಗಿದೆ ಅಂದುಕೊಳ್ಳುವಷ್ಟರಲ್ಲಿ, ಈ ದುರ್ಘಟನೆ ನಡೆದು ಹೋಗಿದೆ.
Bangalore School friends sexually messages to women, 31 year old commits suicide. The deceased has been identified as Mamatha.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm