ಬ್ರೇಕಿಂಗ್ ನ್ಯೂಸ್
01-08-24 10:48 pm Bangalore Correspondent ಕ್ರೈಂ
ಬೆಂಗಳೂರು, ಆ.01: ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸಿಡೇದಹಳ್ಳಿಯಲ್ಲಿ ನಡೆದಿದೆ. ಮಮತಾ(31) ನೇಣಿಗೆ ಶರಣಾದ ರ್ದುದೈವಿ.
ಶಾಲಾ ಸಹಪಾಠಿಗಳಾದ ವಡ್ಡರಹಳ್ಳಿಯ ನಿವಾಸಿ ಅಶೋಕ್ ಹಾಗೂ ಜೆ.ಪಿ.ನಗರದ ಗಣೇಶ್ ಎಂಬ ಫ್ರೆಂಡ್ಸ್ ಅಶ್ಲೀಲ ಸಂದೇಶ ಕಳಿಸಿ ನಮ್ಮ ಜೊತೆ ಸಹಕರಿಸು ಬಾ..ಎಂದು ಕಿರುಕುಳ ನೀಡಿದ್ದಾರಂತೆ. ಜೊತೆಗೆ ನೈಟ್ ಔಟ್ ಬರುವಂತೆ ಒತ್ತಡ ಹೇರುತ್ತಿದ್ದರು ಎಂದು ಆರೋಪಿಸಲಾಗಿದೆ.
ಬೆದರಿಕೆಯಿಂದ ನೊಂದು ಆತ್ಮಹತ್ಯೆಗೆ ಶರಣು
'ನಿನ್ನ ಬಿಡುವುದಿಲ್ಲ, ನಿನ್ನ ಸಂಸಾರ ಹಾಳು ಮಾಡುತ್ತೇವೆಂದು ಬೆದರಿಕೆ ಒಡ್ಡಿದ್ದರಂತೆ. ಇದರಿಂದ ಮನನೊಂದು ಗೃಹಿಣಿ ಮಮತಾ ತನ್ನ ನಿವಾಸದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪತಿ ಲೋಕೇಶ್, ಪತ್ನಿ ಮಮತಾಗೆ ಫೋನ್ ಮಾಡಿದಾಗ ರಿಸೀವ್ ಮಾಡದ ಹಿನ್ನೆಲೆ ಮನೆ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಅಶೋಕ್ ಮತ್ತು ಗಣೇಶ್ ವಿರುದ್ಧ ಲೋಕೇಶ್ ಠಾಣೆಗೆ ದೂರು ನೀಡಿದ್ದಾರೆ.
3 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ ;
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಬಾಗಲಗುಂಟೆ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. ಇನ್ನು ಮೃತ ಮಮತಾ ಹಾಗೂ ಲೋಕೇಶ್ 3 ವರ್ಷಗಳ ಹಿಂದೆ ಪ್ರೀತಿಸಿ, ಮನೆಯವರ ಒಪ್ಪಿಗೆ ಮೇರೆಗೆ ದೊಡ್ಡಬಳ್ಳಾಪುರದ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಎಲ್ಲವೂ ಚೆನ್ನಾಗಿದೆ ಅಂದುಕೊಳ್ಳುವಷ್ಟರಲ್ಲಿ, ಈ ದುರ್ಘಟನೆ ನಡೆದು ಹೋಗಿದೆ.
Bangalore School friends sexually messages to women, 31 year old commits suicide. The deceased has been identified as Mamatha.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm