ಬ್ರೇಕಿಂಗ್ ನ್ಯೂಸ್
07-08-24 06:21 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್.7: ಮೂಲ್ಕಿ ಬಳಿಯ ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿ ಪರಾರಿಯಾಗಿದ್ದ ಆರೋಪಿಯನ್ನು ಪಡುಬಿದ್ರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ದ.ಕ. ಜಿಲ್ಲೆಯ ಬಂಟ್ವಾಳ ನಿವಾಸಿ ಸಲೀಂ ಬಂಧಿತ ಆರೋಪಿ. ಮಂಗಳವಾರ ಬೆಳಗ್ಗೆ ಮುಲ್ಕಿ ಕಡೆಯಿಂದ ಕಾರಿನಲ್ಲಿ ಹೆಜಮಾಡಿ ಟೋಲ್ ಗೇಟ್ ಗೆ ಬಂದಿದ್ದ ಸಲೀಂ, ಟೋಲ್ ಶುಲ್ಕ ನೀಡದೆ ಮುಂದೆ ಸಾಗಲು ಯತ್ನಿಸಿದ್ದಾನೆ. ಶುಲ್ಕ ವಿನಾಯಿತಿ ನೀಡಲು ಅವಕಾಶ ಇಲ್ಲ ಎಂದು ಅಲ್ಲಿನ ಸಿಬಂದಿ ಹೇಳಿದಾಗ, ಕಾರನ್ನು ಅಪಾಯಕಾರಿಯಾಗಿ ಮುಂದಕ್ಕೆ ಚಲಾಯಿಸಿದ್ದಾನೆ. ಅಲ್ಲದೆ, ಗೇಟು ದಾಟಿಸಿ ಕಾರಿನಿಂದ ಇಳಿದು ಅವಾಚ್ಯವಾಗಿ ನಿಂದಿಸಿ ಸಿಬಂದಿ ದೀಕ್ಷಿತ್ ಎಂಬವರ ಮೇಲೆ ಹಲ್ಲೆ ನಡೆಸಿದ್ದಾನೆ.
ಹಲ್ಲೆ ನಡೆಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದನ್ನು ಆಧರಿಸಿ ಟೋಲ್ ಗೇಟ್ ಸಿಬಂದಿ ದೀಕ್ಷಿತ್ ಪಡುಬಿದ್ರಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಾರಿನ ನಂಬರ್ ಆಧರಿಸಿ ಚೆಕ್ ಮಾಡಿದಾಗ ಉಡುಪಿಯಲ್ಲಿ ನಡೆಯುತ್ತಿದ್ದ ಮದುವೆ ಹಾಲ್ ಹೊರಗಡೆ ಕಾರು ನಿಂತಿದ್ದು ಪತ್ತೆಯಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪಡುಬಿದ್ರೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Mangalore Hejamadi toll staff attacked over toll charges, arrested by police. The arrested has been identified as Salim from bantwal.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm