ಬ್ರೇಕಿಂಗ್ ನ್ಯೂಸ್
07-08-24 06:21 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್.7: ಮೂಲ್ಕಿ ಬಳಿಯ ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿ ಪರಾರಿಯಾಗಿದ್ದ ಆರೋಪಿಯನ್ನು ಪಡುಬಿದ್ರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ದ.ಕ. ಜಿಲ್ಲೆಯ ಬಂಟ್ವಾಳ ನಿವಾಸಿ ಸಲೀಂ ಬಂಧಿತ ಆರೋಪಿ. ಮಂಗಳವಾರ ಬೆಳಗ್ಗೆ ಮುಲ್ಕಿ ಕಡೆಯಿಂದ ಕಾರಿನಲ್ಲಿ ಹೆಜಮಾಡಿ ಟೋಲ್ ಗೇಟ್ ಗೆ ಬಂದಿದ್ದ ಸಲೀಂ, ಟೋಲ್ ಶುಲ್ಕ ನೀಡದೆ ಮುಂದೆ ಸಾಗಲು ಯತ್ನಿಸಿದ್ದಾನೆ. ಶುಲ್ಕ ವಿನಾಯಿತಿ ನೀಡಲು ಅವಕಾಶ ಇಲ್ಲ ಎಂದು ಅಲ್ಲಿನ ಸಿಬಂದಿ ಹೇಳಿದಾಗ, ಕಾರನ್ನು ಅಪಾಯಕಾರಿಯಾಗಿ ಮುಂದಕ್ಕೆ ಚಲಾಯಿಸಿದ್ದಾನೆ. ಅಲ್ಲದೆ, ಗೇಟು ದಾಟಿಸಿ ಕಾರಿನಿಂದ ಇಳಿದು ಅವಾಚ್ಯವಾಗಿ ನಿಂದಿಸಿ ಸಿಬಂದಿ ದೀಕ್ಷಿತ್ ಎಂಬವರ ಮೇಲೆ ಹಲ್ಲೆ ನಡೆಸಿದ್ದಾನೆ.
ಹಲ್ಲೆ ನಡೆಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದನ್ನು ಆಧರಿಸಿ ಟೋಲ್ ಗೇಟ್ ಸಿಬಂದಿ ದೀಕ್ಷಿತ್ ಪಡುಬಿದ್ರಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಾರಿನ ನಂಬರ್ ಆಧರಿಸಿ ಚೆಕ್ ಮಾಡಿದಾಗ ಉಡುಪಿಯಲ್ಲಿ ನಡೆಯುತ್ತಿದ್ದ ಮದುವೆ ಹಾಲ್ ಹೊರಗಡೆ ಕಾರು ನಿಂತಿದ್ದು ಪತ್ತೆಯಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪಡುಬಿದ್ರೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Mangalore Hejamadi toll staff attacked over toll charges, arrested by police. The arrested has been identified as Salim from bantwal.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm