ಬ್ರೇಕಿಂಗ್ ನ್ಯೂಸ್
12-08-24 12:14 am Mangaluru Correspondent ಕ್ರೈಂ
ಉಳ್ಳಾಲ, ಆ.11: ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ ನನ್ನ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನ ವಿಕೆ ಫರ್ನಿಚರ್ ಬಳಿ ತಂಡವೊಂದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದೆ.
ಸಮೀರ್ ಭಾನುವಾರ ರಾತ್ರಿ ತಾಯಿ ಜತೆ ಕಾರಿನಲ್ಲಿ ಕಲ್ಲಾಪಿನ ಫಾಸ್ಟ್ ಫುಡ್ ವೊಂದಕ್ಕೆ ಉಪಹಾರಕ್ಕೆ ತೆರಳಿದ್ದ ವೇಳೆ ದಾಳಿ ನಡೆದಿದೆ ಎನ್ನಲಾಗಿದೆ.ಸಮೀರ್ ಕಾರು ಇಳಿಯುತ್ತಿದ್ದ ವೇಳೆ ಮತ್ತೊಂದು ಕಾರು ಬೆನ್ನಟ್ಟಿ ಬಂದಿದ್ದು ಅದರಲ್ಲಿದ್ದ ಮೂವರ ತಂಡವು ಮಾರಕಾಸ್ತ್ರಗಳಿಂದ ಸಮೀರ್ ನನ್ನ ಬೆನ್ನಟ್ಟಿದ್ದು,ಈ ವೇಳೆ ಸಮೀರ್ ತಪ್ಪಿಸಿಕೊಂಡು ರೈಲ್ವೇ ಹಳಿ ಕಡೆಗೆ ಓಡಿರುವುದಾಗಿ ತಾಯಿ ಹೇಳಿಕೆ ನೀಡಿದ್ದರು.
ಘಟನೆ ನಡೆಯುತ್ತಿದ್ದಂತೆ ಕಲ್ಲಾಪು ಜಂಕ್ಷನ್ ನಲ್ಲಿ ಜನಸ್ತೋಮವೇ ನೆರೆದಿದ್ದು ತಪ್ಪಿಸಿ ಕೊಂಡಿರುವ ರೌಡಿಶೀಟರ್ ಸಮೀರ್ ಗಾಗಿ ಹುಡುಕಾಟ ನಡೆಸಿದ್ದರು.
ತಡರಾತ್ರಿ ಸಮೀರ್ ಮೃತ ದೇಹವು ವಿಕೆ ಫರ್ನಿಚರ್ ಬಳಿಯ ಪೊದೆಯಲ್ಲಿ ಸಿಕ್ಕಿದೆ.ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸಮೀರ್ ಮತ್ತು ತಂಡವು ಇತ್ತೀಚಿಗಷ್ಟೆ ದರೋಡೆ ಪ್ರಕರಣವೊಂದರಲ್ಲಿ ಜೈಲು ಪಾಲಾಗಿದ್ದು ಎರಡು ದಿನಗಳ ಹಿಂದಷ್ಟೆ ಸಮೀರ್ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಸಮೀರ್ ನನ್ನು ಜೈಲಿನಲ್ಲಿ ಕಳೆದ ತಿಂಗಳು ತಂಡವೊಂದು ಕೊಲೆಗೆ ಯತ್ನಿಸಿದ್ದು ಅಲ್ಲಿ ಸಮೀರ್ ಬಚಾವಾಗಿದ್ದ. ಜೈಲಿನಿಂದ ಹೊರ ಬರುತ್ತಲೇ ದುಷ್ಕರ್ಮಿಗಳು ಆತನನ್ನು ಕೊಂದೇ ಮುಗಿಸಿದ್ದಾರೆ.
Ullal natorious rowdy Sameer alias Kadapar Sameer murdered brutally by rival gang in Mangalore. Sameer was on his way to his mother house near kallapu during which rival team has chased and attacked him
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm