ಬ್ರೇಕಿಂಗ್ ನ್ಯೂಸ್
12-08-24 12:14 am Mangaluru Correspondent ಕ್ರೈಂ
ಉಳ್ಳಾಲ, ಆ.11: ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ ನನ್ನ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನ ವಿಕೆ ಫರ್ನಿಚರ್ ಬಳಿ ತಂಡವೊಂದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದೆ.
ಸಮೀರ್ ಭಾನುವಾರ ರಾತ್ರಿ ತಾಯಿ ಜತೆ ಕಾರಿನಲ್ಲಿ ಕಲ್ಲಾಪಿನ ಫಾಸ್ಟ್ ಫುಡ್ ವೊಂದಕ್ಕೆ ಉಪಹಾರಕ್ಕೆ ತೆರಳಿದ್ದ ವೇಳೆ ದಾಳಿ ನಡೆದಿದೆ ಎನ್ನಲಾಗಿದೆ.ಸಮೀರ್ ಕಾರು ಇಳಿಯುತ್ತಿದ್ದ ವೇಳೆ ಮತ್ತೊಂದು ಕಾರು ಬೆನ್ನಟ್ಟಿ ಬಂದಿದ್ದು ಅದರಲ್ಲಿದ್ದ ಮೂವರ ತಂಡವು ಮಾರಕಾಸ್ತ್ರಗಳಿಂದ ಸಮೀರ್ ನನ್ನ ಬೆನ್ನಟ್ಟಿದ್ದು,ಈ ವೇಳೆ ಸಮೀರ್ ತಪ್ಪಿಸಿಕೊಂಡು ರೈಲ್ವೇ ಹಳಿ ಕಡೆಗೆ ಓಡಿರುವುದಾಗಿ ತಾಯಿ ಹೇಳಿಕೆ ನೀಡಿದ್ದರು.
ಘಟನೆ ನಡೆಯುತ್ತಿದ್ದಂತೆ ಕಲ್ಲಾಪು ಜಂಕ್ಷನ್ ನಲ್ಲಿ ಜನಸ್ತೋಮವೇ ನೆರೆದಿದ್ದು ತಪ್ಪಿಸಿ ಕೊಂಡಿರುವ ರೌಡಿಶೀಟರ್ ಸಮೀರ್ ಗಾಗಿ ಹುಡುಕಾಟ ನಡೆಸಿದ್ದರು.
ತಡರಾತ್ರಿ ಸಮೀರ್ ಮೃತ ದೇಹವು ವಿಕೆ ಫರ್ನಿಚರ್ ಬಳಿಯ ಪೊದೆಯಲ್ಲಿ ಸಿಕ್ಕಿದೆ.ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸಮೀರ್ ಮತ್ತು ತಂಡವು ಇತ್ತೀಚಿಗಷ್ಟೆ ದರೋಡೆ ಪ್ರಕರಣವೊಂದರಲ್ಲಿ ಜೈಲು ಪಾಲಾಗಿದ್ದು ಎರಡು ದಿನಗಳ ಹಿಂದಷ್ಟೆ ಸಮೀರ್ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಸಮೀರ್ ನನ್ನು ಜೈಲಿನಲ್ಲಿ ಕಳೆದ ತಿಂಗಳು ತಂಡವೊಂದು ಕೊಲೆಗೆ ಯತ್ನಿಸಿದ್ದು ಅಲ್ಲಿ ಸಮೀರ್ ಬಚಾವಾಗಿದ್ದ. ಜೈಲಿನಿಂದ ಹೊರ ಬರುತ್ತಲೇ ದುಷ್ಕರ್ಮಿಗಳು ಆತನನ್ನು ಕೊಂದೇ ಮುಗಿಸಿದ್ದಾರೆ.
Ullal natorious rowdy Sameer alias Kadapar Sameer murdered brutally by rival gang in Mangalore. Sameer was on his way to his mother house near kallapu during which rival team has chased and attacked him
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm