ಬ್ರೇಕಿಂಗ್ ನ್ಯೂಸ್
13-08-24 02:15 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 13: ತನ್ನ ಮೆಸೇಜಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಕೋಪಗೊಂಡ ಯುವಕನೊಬ್ಬ ಕಾಲೇಜು ತರಗತಿಗೆ ನುಗ್ಗಿ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ.
ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಘಟನೆ ನಡೆದಿದ್ದು ಆರೋಪಿ ತುಮಕೂರು ಮೂಲದ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ಈ ಹಿಂದೆ ಇದೇ ಕಾಲೇಜಿನಲ್ಲಿ ಓದುತ್ತಿದ್ದು ಆನಂತರ ಕಾಲೇಜು ಬಿಟ್ಟು ಊರಿಗೆ ಹೋಗಿದ್ದ. ತುಮಕೂರು ಮೂಲದ ಆತನಿಗೆ ಪರಿಚಯದ ಮತ್ತು ಆಳ್ವಾಸ್ ನಲ್ಲಿ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಗೆ ತರಗತಿ ಒಳಗಡೆ ಬಂದು ಕತ್ತರಿಯಿಂದ ಕುತ್ತಿಗೆ ಭಾಗಕ್ಕೆ ಇರಿದಿದ್ದಾನೆ. ಕೂಡಲೇ ಇತರ ವಿದ್ಯಾರ್ಥಿಗಳು ಆತನನ್ನು ಹಿಡಿದಿದ್ದು ಮೂಡುಬಿದ್ರೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಮಾಹಿತಿ ಪ್ರಕಾರ, ತನ್ನ ಮೆಸೇಜ್ ಗೆ ಉತ್ತರಿಸುತ್ತಿಲ್ಲ ಎಂದು ಕೋಪಗೊಂಡಿದ್ದ ಯುವಕ ತುಮಕೂರಿನಿಂದ ಮೂಡಬಿದಿರೆಗೆ ಬಂದಿದ್ದು ಯುವತಿಯ ಭೇಟಿಗೆ ಯತ್ನಿಸಿದ್ದಾನೆ. ಬಳಿಕ ಭೇಟಿಗೆ ಸಿಕ್ಕಿಲ್ಲ ಎಂಬ ಕೋಪದಲ್ಲಿ ಆಕೆಯ ತರಗತಿಗೆ ತೆರಳಿ ಕತ್ತರಿಯಿಂದ ಇರಿಯಲು ಯತ್ನಿಸಿದ್ದಾನೆ.
ಘಟನೆಯಲ್ಲಿ ಯುವತಿ ಮುಖ ಮತ್ತು ಕುತ್ತಿಗೆಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದು ಮೂಡುಬಿದ್ರೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
A first-year BCA student sustained injuries after being attacked by a youth with scissors inside a classroom. According to Moodbidri police, the accused Manjunath, was upset because the girl had been ignoring his calls for the past 15 days. On Monday, he allegedly attacked her with scissors in a private college classroom.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm