ಬ್ರೇಕಿಂಗ್ ನ್ಯೂಸ್
14-08-24 09:23 pm Bangalore Correspondent ಕ್ರೈಂ
ಬೆಂಗಳೂರು, ಆ 14: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಪತ್ನಿಯನ್ನೇ ಪತಿ ಕೊಲೆಗೈದಿರುವ ಘಟನೆ ನಗರದ ಬನಶಂಕರಿ ಲೇಔಟ್ನಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಆರೋಪಿ ಗಂಡನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಗೌರಿ (26) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ಗಂಡ ನಾಗೇಶ್ ಕೊಲೆ ಆರೋಪಿ. ಬನಶಂಕರಿ 6ನೇ ಹಂತದ ಜಟ್ಟಿಗನಹಳ್ಳಿಯಲ್ಲಿ ಘಟನೆ ನಡೆದಿದೆ. ಮಂಗಳವಾರ ಸಂಜೆ 7.30 ಸುಮಾರಿಗೆ ಕೊಲೆ ನಡೆದಿರುವುದು ಬೆಳಕಿಗೆ ಬಂದಿದ್ದು, ಇಂದು ಬೆಳಗ್ಗೆ ಸ್ಥಳೀಯರು ನೋಡಿ 112ಗೆ ಕರೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ, ಮೃತದೇಹವನ್ನು ಆರ್.ಆರ್.ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
7 ರಿಂದ 8 ವರ್ಷಗಳ ಹಿಂದೆ ನಾಗೇಶ್ ಹಾಗೂ ಗೌರಿ ಮದುವೆ ಆಗಿದ್ದರು. ಆಗಾಗ ಕೌಟುಂಬಿಕ ಸಮಸ್ಯೆಯಿಂದ ಇವರು ಜಗಳ ಮಾಡಿಕೊಳ್ಳುತ್ತಿದ್ದರು. 5 ವರ್ಷಗಳಿಂದ ಬೇರೆ ಊರಲ್ಲಿ ಹೆಂಡತಿಯನ್ನು ಇಟ್ಟಿದ್ದ ನಾಗೇಶ್, 3 ದಿನಗಳ ಹಿಂದೆ ಪತ್ನಿಯನ್ನು ಮನೆಗೆ ಕರೆತಂದಿದ್ದ. ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಸ್ಮಶಾನಕ್ಕೆ ಕರೆದೊಯ್ದು ಪತ್ನಿಯನ್ನ ಗಂಡ ನಾಗೇಶ್ ಕೊಲೆ ಮಾಡಿದ್ದಾನೆ. ಸದ್ಯ ಆತನಿಗಾಗಿ ಕೆಂಗೇರಿ ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ.
Family dispute, husbands murders wife calling her to graveyard. The deceased has been identified as Gowri (26). Husband Nagesh is the accused who is now missing after committing crime.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm