ಬ್ರೇಕಿಂಗ್ ನ್ಯೂಸ್
14-08-24 10:32 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 14: ಅಕ್ರಮವಾಗಿ ಸಿಮ್ ಕಾರ್ಡ್ ಗಳನ್ನು ಸಂಗ್ರಹಿಸಿ ಸೈಬರ್ ವಂಚಕರಿಗೆ ಒದಗಿಸುತ್ತಿದ್ದ ಇಬ್ಬರು ಯುವಕರನ್ನು ಮಂಗಳೂರಿನ ಸೈಬರ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇವರಿಂದ 86 ಸಿಮ್ ಕಾರ್ಡ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳ್ತಂಗಡಿ ನಿವಾಸಿಗಳಾದ ಶಹಾದ್ ಮಹಮ್ಮದ್ ಸಮರ್ (21) ಮತ್ತು ಮೊಹಮ್ಮದ್ ಅಜೀಮ್ (19) ಬಂಧಿತರು. ಶಹಾದ್ ಮಂಗಳೂರಿನ ಯೆನಪೋಯ ಮೆಡಿಕಲ್ ಕಾಲೇಜಿನಲ್ಲಿ ಕೊನೆಯ ವರ್ಷದ ಬಿಬಿಎ ಓದುತ್ತಿದ್ದ. ಅಜೀಮ್ ಹತ್ತನೇ ಕ್ಲಾಸಿನಲ್ಲಿ ಶಿಕ್ಷಣ ಕೊನೆಗೊಳಿಸಿದ್ದು, ಮೊಬೈಲ್ ಅಂಗಡಿ, ಸಿಮ್ ಸಂಗ್ರಹ ಕೆಲಸದಲ್ಲಿ ತೊಡಗಿದ್ದನು. ಇವರು ತಮ್ಮ ಸ್ನೇಹಿತರು, ಪರಿಚಿತರ ಮೂಲಕ ಸಿಮ್ ಗಳನ್ನು ಮಾಡಿಸಿ, ಅವರಿಂದ 200 ರೂ.ಗೆ ಖರೀದಿಸುತ್ತಿದ್ದರು. ಅದನ್ನು ಬಳಿಕ ಮಡಂತ್ಯಾರಿನ ಸಾಜಿದ್ ಮತ್ತು ಬೆಳ್ತಂಗಡಿಯ ಮುಸ್ತಫಾ ಎಂಬವರಿಗೆ ಒದಗಿಸುತ್ತಿದ್ದರು.
ಮುಸ್ತಫಾ ಮತ್ತು ಸಾಜಿದ್ ವಿದೇಶಿ ನೆಟ್ವರ್ಕ್ ಹೊಂದಿದ್ದು, ಸಿಮ್ ಗಳನ್ನು ಅಕ್ರಮವಾಗಿ ಸೈಬರ್ ವಂಚಕರಿಗೆ ಪೂರೈಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಈ ರೀತಿಯ ಸಿಮ್ ಗಳನ್ನು ಪಡೆದು ಸೈಬರ್ ವಂಚಕರು ಅವುಗಳನ್ನು ವಾಟ್ಸಪ್ ಜಾಲತಾಣ ಬಳಕೆ ಉದ್ದೇಶಕ್ಕೆ ಬಳಸುತ್ತಿದ್ದರು. ಯಾರದ್ದೋ ಹೆಸರಿನಲ್ಲಿರುವ ಈ ಸಿಮ್ ಬಳಸಿ, ವಾಟ್ಸಪ್ ಮೂಲಕ ಗ್ರಾಹಕರನ್ನು ಸಂಪರ್ಕಿಸುವುದು, ಮೆಸೇಜ್ ಫಾರ್ವರ್ಡ್ ಮಾಡುವುದಕ್ಕೆ ಬಳಸುತ್ತಿದ್ದರು. ಈ ಸಿಮ್ ಭಯೋತ್ಪಾದಕ ಕೃತ್ಯಗಳಿಗೆ ಬಳಕೆ ಆಗುತ್ತಿತ್ತಾ ಎನ್ನುವ ಬಗ್ಗೆ ತನಿಖೆ ಮುಂದುವರಿದಿದೆ. ಮುಸ್ತಫಾ ಮತ್ತು ಸಾಜಿದ್ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾರೆ.
Fake sim card used for cyber crimes busted by Mangalore police, 86 sim card seized. Accused have been identified as Mohammed Samar and Mohammed Ajim.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm