ಬ್ರೇಕಿಂಗ್ ನ್ಯೂಸ್
20-08-24 05:33 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್. 20: ಪಿಯುಸಿ ವಿದ್ಯಾರ್ಥಿನಿಯ ಕೈಗೆ ಸಹಪಾಠಿ ಬಾಲಕನೊಬ್ಬ ಬ್ಲೇಡ್ ನಲ್ಲಿ ಹಲ್ಲೆಗೈದು ಪರಾರಿಯಾದ ಘಟನೆ ಪುತ್ತೂರು ಪೇಟೆಯ ಕೊಂಬೆಟ್ಟು ಜೂನಿಯರ್ ಕಾಲೇಜು ಆವರಣದಲ್ಲಿ ನಡೆದಿದೆ.
ಇಬ್ಬರು ಒಂದೇ ಕಾಲೇಜಿನಲ್ಲಿ ಕಲಿಯುವ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾಗಿದ್ದು ಇಂದು ಬೆಳಗ್ಗೆ ಹುಡುಗ ಹಿಂಬಾಲಿಸುತ್ತ ಬಂದು ಬಾಲಕಿಯೊಂದಿಗೆ ಮಾತನಾಡುತ್ತಿದ್ದಾಗಲೇ ಸಿಟ್ಟಿಗೆದ್ದು ಕೈಯಲ್ಲಿದ್ದ ಚೂಪಾದ ವಸ್ತುವಿನಿಂದ ಗೀರಿದ್ದು ಬಾಲಕಿಯ ಕೈಗೆ ಗಾಯವಾಗಿದೆ. ಹುಡುಗಿ ಮುಸ್ಲಿಂ ಸಮುದಾಯಕ್ಕೆ ಸೇರಿದ್ದು, ಹುಡುಗ ಹಿಂದೂ ಆಗಿದ್ದಾನೆ. ಮಧ್ಯಾಹ್ನ ಕಾಲೇಜು ಬಿಟ್ಟ ಬಳಿಕ ಹುಡುಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾಳೆ.




ಘಟನೆ ತಿಳಿಯುತ್ತಲೇ ಮುಸ್ಲಿಂ ಸಂಘಟನೆ ಪ್ರಮುಖರು ಮತ್ತು ಯುವಕರು ಆಸ್ಪತ್ರೆ ಆವರಣದಲ್ಲಿ ಜಮಾಯಿಸಿದ್ದಾರೆ. ಬಾಲಕನ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡಿದ್ದಾರೆ. ಬಾಲಕಿ ಹೇಳುವ ಪ್ರಕಾರ, ನಿನ್ನನ್ನು ಲವ್ ಮಾಡುತ್ತೇನೆ ಎಂದು ಹೇಳಿದ್ದಕ್ಕೆ ವಿದ್ಯಾರ್ಥಿನಿ ಬಾಲಕನಿಗೆ ಬೈದಿದ್ದಾಳಂತೆ. ಇದರಿಂದ ಸಿಟ್ಟಿಗೆದ್ದ ಹುಡುಗ, ತನ್ನ ಕೈಯಲ್ಲಿದ್ದ ಚೂಪಾದ ಬ್ಲೇಡ್ ನಲ್ಲಿ ಬಾಲಕಿಯ ಕೈಗೆ ಇರಿದು ಪರಾರಿಯಾಗಿದ್ದಾನೆ. ಈ ವೇಳೆ ಕಾಲೇಜಿನ ಶಿಕ್ಷಕಿಯೊಬ್ಬರು ಕೈಗೆ ಗಾಜು ತಾಗಿ ಗಾಯವಾಗಿದ್ದಾಗಿ ಹೇಳುವಂತೆ ಸಲಹೆ ನೀಡಿದ್ದರು ಎಂದು ಬಾಲಕಿ ಮಾಧ್ಯಮದ ಮುಂದೆ ಆರೋಪಿಸಿದ್ದಾಳೆ.
ಆಸ್ಪತ್ರೆ ಮುಂದೆ ಜನ ಸೇರಿದ್ದು, ಸ್ಥಳದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ. ನೆರೆದಿದ್ದ ಜನರನ್ನು ಪೊಲೀಸರು ಆಸ್ಪತ್ರೆಯಿಂದ ಹೊರಗೆ ಕಳುಹಿಸಿದ್ದಾರೆ. ಕಾಂಗ್ರೆಸ್ ಮುಖಂಡರು, ಮುಸ್ಲಿಂ ಸಂಘಟನೆ ಮುಖಂಡರು ಸೇರಿದ್ದು ಹುಡುಗ ಚೂರಿ ಇರಿದಿದ್ದಾನೆ, ಆತನನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.
PUC girl Student attacked by minor boy in blade, turns into Hindu muslim fight at puttur in Mangalore. Both muslim and Hindu organisations have joined in great numbers at the hospital.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm