ಬ್ರೇಕಿಂಗ್ ನ್ಯೂಸ್
23-08-24 04:20 pm Udupi Correspondent ಕ್ರೈಂ
ಉಡುಪಿ, ಆ 23: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳ್ಳಂಬೆಳಗ್ಗೆ ನೆತ್ತರು ಹರಿದಿದೆ. ಪತಿಯೇ ತನ್ನ ಪತ್ನಿಯನ್ನು ಕಡಿದು ಕೊಲೆ ಮಾಡಿರುವ ಶಂಕೆ ಇದೆ. ಜಯಶ್ರೀ (28) ಕೊಲೆಯಾದವಳು. ಕಿರಣ್ ಉಪಾಧ್ಯ (30) ಕೊಲೆ ಆರೋಪಿಯಾಗಿದ್ದಾನೆ.
ಉಡುಪಿಯಲ್ಲಿ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ಘಟನೆ ನಡೆದಿದೆ.
ಈ ಜೋಡಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಶಂಕೆ ಮೇರೆಗೆ ಪತಿ ಕಿರಣ್ ಉಪಾಧ್ಯ ಗುಂಡ್ಮಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ದೂರು ದಾಖಲಾಗಿದ್ದು, ಈ ಕುರಿತು ಪೊಲೀಸರು ವಿವರ ಸಂಗ್ರಹಿಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ
ಆರೋಪಿ ಕಳೆದ ಎರಡು ವರ್ಷಗಳಿಂದ ಸ್ಥಳೀಯ ದೇವಸ್ಥಾನದಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಹಿರಿಯ ಪೊಲೀಸರು ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಂಡ, ಹೆಂಡತಿ ನಡುವೆ ಜಗಳವಾಗಿದೆ. ಗಲಾಟೆ ಅಕ್ಕಪಕ್ಕದ ಮನೆಯವರಿಗೂ ಕೇಳಿಸಿದೆ. ಬೆಳಗಿನ ಜಾವ ಅವರನ್ನು ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ಮಾಹಿತಿ ಬಂದಿದೆ. ಈ ಬಗ್ಗೆ ವಿಚಾರಿಸಿದಾಗ ಗಂಡನೇ ಹೆಂಡತಿಯನ್ನು ಕೊಲೆ ಮಾಡಿರುವುದು ಗೊತ್ತಾಯಿತು. ಈಗಾಗಲೇ ಆರೋಪಿ ಕಿರಣ್ನನ್ನು ಅರೆಸ್ಟ್ ಮಾಡಿದ್ದೇವೆ. ಮೃತರ ಪೋಷಕರು ಹಾಗೂ ಸಂಬಂಧಿಕರಿಗೆ ತಿಳಿಸಲಾಗಿದೆ" ಎಂದು ತಿಳಿಸಿದರು.
Udupi 28 year old married women killed by husband over minor fights. The deceased has been identified as Jayashree. Husband Kiran has been arrested. Kiran was said to be working as a cook in temple.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm