ಬ್ರೇಕಿಂಗ್ ನ್ಯೂಸ್
23-08-24 04:20 pm Udupi Correspondent ಕ್ರೈಂ
ಉಡುಪಿ, ಆ 23: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳ್ಳಂಬೆಳಗ್ಗೆ ನೆತ್ತರು ಹರಿದಿದೆ. ಪತಿಯೇ ತನ್ನ ಪತ್ನಿಯನ್ನು ಕಡಿದು ಕೊಲೆ ಮಾಡಿರುವ ಶಂಕೆ ಇದೆ. ಜಯಶ್ರೀ (28) ಕೊಲೆಯಾದವಳು. ಕಿರಣ್ ಉಪಾಧ್ಯ (30) ಕೊಲೆ ಆರೋಪಿಯಾಗಿದ್ದಾನೆ.
ಉಡುಪಿಯಲ್ಲಿ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ಘಟನೆ ನಡೆದಿದೆ.
ಈ ಜೋಡಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಶಂಕೆ ಮೇರೆಗೆ ಪತಿ ಕಿರಣ್ ಉಪಾಧ್ಯ ಗುಂಡ್ಮಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ದೂರು ದಾಖಲಾಗಿದ್ದು, ಈ ಕುರಿತು ಪೊಲೀಸರು ವಿವರ ಸಂಗ್ರಹಿಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ
ಆರೋಪಿ ಕಳೆದ ಎರಡು ವರ್ಷಗಳಿಂದ ಸ್ಥಳೀಯ ದೇವಸ್ಥಾನದಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಹಿರಿಯ ಪೊಲೀಸರು ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಂಡ, ಹೆಂಡತಿ ನಡುವೆ ಜಗಳವಾಗಿದೆ. ಗಲಾಟೆ ಅಕ್ಕಪಕ್ಕದ ಮನೆಯವರಿಗೂ ಕೇಳಿಸಿದೆ. ಬೆಳಗಿನ ಜಾವ ಅವರನ್ನು ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ಮಾಹಿತಿ ಬಂದಿದೆ. ಈ ಬಗ್ಗೆ ವಿಚಾರಿಸಿದಾಗ ಗಂಡನೇ ಹೆಂಡತಿಯನ್ನು ಕೊಲೆ ಮಾಡಿರುವುದು ಗೊತ್ತಾಯಿತು. ಈಗಾಗಲೇ ಆರೋಪಿ ಕಿರಣ್ನನ್ನು ಅರೆಸ್ಟ್ ಮಾಡಿದ್ದೇವೆ. ಮೃತರ ಪೋಷಕರು ಹಾಗೂ ಸಂಬಂಧಿಕರಿಗೆ ತಿಳಿಸಲಾಗಿದೆ" ಎಂದು ತಿಳಿಸಿದರು.
Udupi 28 year old married women killed by husband over minor fights. The deceased has been identified as Jayashree. Husband Kiran has been arrested. Kiran was said to be working as a cook in temple.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm