ಬ್ರೇಕಿಂಗ್ ನ್ಯೂಸ್
23-08-24 08:24 pm Bangalore Correspondent ಕ್ರೈಂ
ಬೆಂಗಳೂರು, ಆ 23: ಸ್ನೇಹಿತನೊಂದಿಗೆ ಖಾಸಗಿ ವಿಡಿಯೋ ಇರುವುದಾಗಿ ಯುವತಿಗೆ ಬ್ಲ್ಯಾಕ್ಮೇಲ್ ಮಾಡಿ ಆಕೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿದ್ದ ಆರೋಪಿಯು ಜಯನಗರ ಪೊಲೀಸರ ಕೈಸೆರೆಯಾಗಿದ್ದಾನೆ.
ಯುವತಿ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿ ಆರ್.ಟಿ.ನಗರದ ಹರ್ಫಾತ್ ಎಂಬಾತನನ್ನು ಬಂಧಿಸಿ 15 ಲಕ್ಷ ಮೌಲ್ಯದ 264 ಗ್ರಾಂ. ಚಿನ್ನದೊಡವೆ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜಯನಗರದ ನಿವಾಸಿಯಾಗಿರುವ ಯುವತಿಯು ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಅರ್ಧಕ್ಕೆ ಮೊಟಕುಗೊಳಿಸಿದ್ದಳು. ಈ ಮಧ್ಯೆ ಆರೋಪಿ ಹರ್ಫಾತ್ ಆಕೆಯ ಸಹ ಯುವತಿಯ ಸ್ನೇಹಿತನಾಗಿದ್ದ. ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗ ಡ್ಯಾನಿಶ್ ಎಂಬುನನೊಂದಿಗೆ ಯುವತಿ ಸ್ನೇಹ ಬೆಳೆಸಿಕೊಂಡಿದ್ದಳು. ಇವರಿಬ್ಬರಿಗೂ ಆರೋಪಿ ಕಾಮನ್ ಫ್ರೆಂಡ್ ಆಗಿದ್ದ. ಈ ಮಧ್ಯೆ ಯುವತಿ ಹಾಗೂ ಸ್ನೇಹಿತ ಡ್ಯಾನಿಶ್ ಇಬ್ಬರು ಅಂತರ ಕಾಯ್ದುಕೊಂಡಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಹರ್ಫಾತ್, ಯುವತಿಗೆ ಕರೆ ಮಾಡಿ ಡ್ಯಾನಿಶ್ ಜೊತೆವಿರುವ ಖಾಸಗಿ ವಿಡಿಯೋ ಹಾಗೂ ಫೋಟೋ ಇರುವುದಾಗಿ ಬೆದರಿಸಿದ್ದ. ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಹೆದರಿಸಿದ್ದ. ಮನೆಯಲ್ಲಿ ಚಿನ್ನಾಭರಣ ತಂದುಕೊಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ಮೇಲ್ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Bangalore Youth arrested for blackmailing friend of private video, 15 lakhs gold seized. The arrested has been identified as Harshath who was a close friend of the victim.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm