ಬ್ರೇಕಿಂಗ್ ನ್ಯೂಸ್
23-08-24 08:24 pm Bangalore Correspondent ಕ್ರೈಂ
ಬೆಂಗಳೂರು, ಆ 23: ಸ್ನೇಹಿತನೊಂದಿಗೆ ಖಾಸಗಿ ವಿಡಿಯೋ ಇರುವುದಾಗಿ ಯುವತಿಗೆ ಬ್ಲ್ಯಾಕ್ಮೇಲ್ ಮಾಡಿ ಆಕೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿದ್ದ ಆರೋಪಿಯು ಜಯನಗರ ಪೊಲೀಸರ ಕೈಸೆರೆಯಾಗಿದ್ದಾನೆ.
ಯುವತಿ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿ ಆರ್.ಟಿ.ನಗರದ ಹರ್ಫಾತ್ ಎಂಬಾತನನ್ನು ಬಂಧಿಸಿ 15 ಲಕ್ಷ ಮೌಲ್ಯದ 264 ಗ್ರಾಂ. ಚಿನ್ನದೊಡವೆ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜಯನಗರದ ನಿವಾಸಿಯಾಗಿರುವ ಯುವತಿಯು ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಅರ್ಧಕ್ಕೆ ಮೊಟಕುಗೊಳಿಸಿದ್ದಳು. ಈ ಮಧ್ಯೆ ಆರೋಪಿ ಹರ್ಫಾತ್ ಆಕೆಯ ಸಹ ಯುವತಿಯ ಸ್ನೇಹಿತನಾಗಿದ್ದ. ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗ ಡ್ಯಾನಿಶ್ ಎಂಬುನನೊಂದಿಗೆ ಯುವತಿ ಸ್ನೇಹ ಬೆಳೆಸಿಕೊಂಡಿದ್ದಳು. ಇವರಿಬ್ಬರಿಗೂ ಆರೋಪಿ ಕಾಮನ್ ಫ್ರೆಂಡ್ ಆಗಿದ್ದ. ಈ ಮಧ್ಯೆ ಯುವತಿ ಹಾಗೂ ಸ್ನೇಹಿತ ಡ್ಯಾನಿಶ್ ಇಬ್ಬರು ಅಂತರ ಕಾಯ್ದುಕೊಂಡಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಹರ್ಫಾತ್, ಯುವತಿಗೆ ಕರೆ ಮಾಡಿ ಡ್ಯಾನಿಶ್ ಜೊತೆವಿರುವ ಖಾಸಗಿ ವಿಡಿಯೋ ಹಾಗೂ ಫೋಟೋ ಇರುವುದಾಗಿ ಬೆದರಿಸಿದ್ದ. ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಹೆದರಿಸಿದ್ದ. ಮನೆಯಲ್ಲಿ ಚಿನ್ನಾಭರಣ ತಂದುಕೊಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ಮೇಲ್ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Bangalore Youth arrested for blackmailing friend of private video, 15 lakhs gold seized. The arrested has been identified as Harshath who was a close friend of the victim.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am