ಬ್ರೇಕಿಂಗ್ ನ್ಯೂಸ್
23-08-24 08:24 pm Bangalore Correspondent ಕ್ರೈಂ
ಬೆಂಗಳೂರು, ಆ 23: ಸ್ನೇಹಿತನೊಂದಿಗೆ ಖಾಸಗಿ ವಿಡಿಯೋ ಇರುವುದಾಗಿ ಯುವತಿಗೆ ಬ್ಲ್ಯಾಕ್ಮೇಲ್ ಮಾಡಿ ಆಕೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿದ್ದ ಆರೋಪಿಯು ಜಯನಗರ ಪೊಲೀಸರ ಕೈಸೆರೆಯಾಗಿದ್ದಾನೆ.
ಯುವತಿ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿ ಆರ್.ಟಿ.ನಗರದ ಹರ್ಫಾತ್ ಎಂಬಾತನನ್ನು ಬಂಧಿಸಿ 15 ಲಕ್ಷ ಮೌಲ್ಯದ 264 ಗ್ರಾಂ. ಚಿನ್ನದೊಡವೆ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜಯನಗರದ ನಿವಾಸಿಯಾಗಿರುವ ಯುವತಿಯು ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಅರ್ಧಕ್ಕೆ ಮೊಟಕುಗೊಳಿಸಿದ್ದಳು. ಈ ಮಧ್ಯೆ ಆರೋಪಿ ಹರ್ಫಾತ್ ಆಕೆಯ ಸಹ ಯುವತಿಯ ಸ್ನೇಹಿತನಾಗಿದ್ದ. ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗ ಡ್ಯಾನಿಶ್ ಎಂಬುನನೊಂದಿಗೆ ಯುವತಿ ಸ್ನೇಹ ಬೆಳೆಸಿಕೊಂಡಿದ್ದಳು. ಇವರಿಬ್ಬರಿಗೂ ಆರೋಪಿ ಕಾಮನ್ ಫ್ರೆಂಡ್ ಆಗಿದ್ದ. ಈ ಮಧ್ಯೆ ಯುವತಿ ಹಾಗೂ ಸ್ನೇಹಿತ ಡ್ಯಾನಿಶ್ ಇಬ್ಬರು ಅಂತರ ಕಾಯ್ದುಕೊಂಡಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಹರ್ಫಾತ್, ಯುವತಿಗೆ ಕರೆ ಮಾಡಿ ಡ್ಯಾನಿಶ್ ಜೊತೆವಿರುವ ಖಾಸಗಿ ವಿಡಿಯೋ ಹಾಗೂ ಫೋಟೋ ಇರುವುದಾಗಿ ಬೆದರಿಸಿದ್ದ. ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಹೆದರಿಸಿದ್ದ. ಮನೆಯಲ್ಲಿ ಚಿನ್ನಾಭರಣ ತಂದುಕೊಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ಮೇಲ್ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Bangalore Youth arrested for blackmailing friend of private video, 15 lakhs gold seized. The arrested has been identified as Harshath who was a close friend of the victim.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm