ಬ್ರೇಕಿಂಗ್ ನ್ಯೂಸ್
23-08-24 10:59 pm Udupi Correspondent ಕ್ರೈಂ
ಉಡುಪಿ, ಆ 23: ಪತ್ನಿಯ ರೀಲ್ಸ್ ಹುಚ್ಚಾಟ್ಟಕ್ಕೆ ಬೇಸತ್ತು ಗಂಡ ತನ್ನ ಪತ್ನಿಯನ್ನ ಭೀಕರವಾಗಿ ಹೊಡೆದು ಕೊಂದಿರುವ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಾರ್ಕಡ ಪಡುಹೋಳಿ ಎಂಬಲ್ಲಿ ನಡೆದಿದೆ.
ಬೀದರ್ ಮೂಲದ ಜಯಶ್ರೀ (31) ಕೊಲೆಯಾದವಳು. ಪತಿ ಕಿರಣ್ ನನ್ನು ಕೋಟ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಜಯಶ್ರೀ ಕಿರಣ್ ನನ್ನ 9 ತಿಂಗಳ ಹಿಂದಷ್ಟೇ ಮದುವೆಯಾಗಿದ್ಲು. ಕಳೆದ ಮೂರು ತಿಂಗಳಿನಿಂದ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಾರ್ಕಡ ಪಡುಹೋಳಿಯ ಕಡಿದ ಹೆದ್ದಾರಿ ಎಂಬಲ್ಲಿ ಬಾಡಿಗೆ ಮನೆ ಮಾಡಿಕೊಂಡು ದಂಪತಿ ಜೀವನ ನಡೆಸುತ್ತಿದ್ದರು.
ಜಯಶ್ರೀ ಸದಾ ಮೊಬೈಲ್ನಲ್ಲಿ ಬ್ಯುಸಿ ಇರುತ್ತಿದ್ದರಂತೆ. ರೀಲ್ಸ್ ಮಾಡೋ ಹುಚ್ಚು ಇದ್ದ ಜಯಶ್ರೀ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವಿಡಿಯೋಗಳನ್ನು ಪೋಸ್ಟ್ ಮಾಡ್ಕೊಂಡು ಬ್ಯುಸಿ ಇದ್ಲು. ಪತ್ನಿಯ ಈ ಮೊಬೈಲ್ ಗೀಳು ಗಂಡನಿಗೆ ಕೋಪ ತರುತ್ತಿತ್ತು ಆಗಾಗ ಜಗಳಕ್ಕೆ ಕಾರಣವಾಗಿತ್ತು. ಗಂಡ, ಹೆಂಡತಿ ಮಧ್ಯೆ ರೀಲ್ಸ್ ವಿಚಾರವಾಗಿ ಶುರುವಾದ ಜಗಳ ಈಗ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕೋಟ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Udupi Murder of wife is over social media reels fight. Jayashree native of Bidar was murdered by husband over reels video.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm