ಬ್ರೇಕಿಂಗ್ ನ್ಯೂಸ್
26-08-24 12:43 pm Udupi Correspondent ಕ್ರೈಂ
ಉಡುಪಿ, ಆಗಸ್ಟ್ 26: ಕಾರ್ಕಳ ಯುವತಿಯ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿ ಮಾದಕ ದ್ರವ್ಯ ಸೇವನೆ ಕುರಿತು ಸಂತ್ರಸ್ತೆ ಹಾಗೂ ಆರೋಪಿಗಳ ರಕ್ತದ ಪರೀಕ್ಷೆ ನಡೆಸಲಾಗಿದ್ದು, ಸಂತ್ರಸ್ತೆಯ ವರದಿಯಲ್ಲಿ ಪಾಸಿಟಿವ್ ಬಂದಿದೆ. ಆರೋಪಿಗಳಾದ ಅಲ್ತಾಫ್ ಹಾಗೂ ಸವೇರಾ ರಿಚರ್ಡ್ ವರದಿಯಲ್ಲಿ ನೆಗೆಟಿವ್ ಬಂದಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.
ರಕ್ತದ ಮಾದರಿಯಲ್ಲಿ ಮಾದಕ ದ್ರವ್ಯ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಆರೋಪಿ ಅಲ್ತಾಫ್ನನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಆತ ತನ್ನ ಕಾರಿನಲ್ಲಿದ್ದ ಒಂದು ಪುಡಿಯನ್ನು ತೋರಿಸಿ, ಇದನ್ನೇ ಆ ಹುಡುಗಿ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾನೆ. ಈ ಪುಡಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಅದು ಯಾವ ಮಾದರಿಯ ಮಾದಕ ದ್ರವ್ಯ ಎಂಬುದನ್ನು ಪರಿಶೀಲನೆ ನಡೆಸಲಾಗುತ್ತದೆ ಎಂದರು.


ಯುವತಿಯ ರಕ್ತದಲ್ಲಿ ಕಂಡುಬಂದಿರುವ ಮಾದಕ ದ್ರವ್ಯ ಹಾಗೂ ಆರೋಪಿ ತೋರಿಸಿರುವ ಮಾದಕ ದ್ರವ್ಯ ಒಂದೇ ಆಗಿದೆಯೇ ಎಂಬುದನ್ನು ತುಲನೆ ಮಾಡಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮಾದಕ ದ್ರವ್ಯಕ್ಕೆ ಸಂಬಂಧಿಸಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಈ ಮಾದಕ ದ್ರವ್ಯವನ್ನು ಎಲ್ಲಿಂದ ತರಲಾಗಿದೆ ಮತ್ತು ಎಲ್ಲಿಂದ ಬಂದಿದೆ ಎಂಬುದನ್ನು ತನಿಖೆ ನಡೆಸಲಾಗುತ್ತಿದೆ. ನೊಂದ ಯುವತಿಯು ನ್ಯಾಯಾಧೀಶರ ಮುಂದೆ ಹೇಳಿಕೆ ಕೊಡಲು ಬಾಕಿ ಇದ್ದು, ಆಕೆ ಚೇತರಿಸಿದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಆ ಮೂಲಕ ಆದಷ್ಟು ಬೇಗ ಈ ಅತ್ಯಾಚಾರ ಪ್ರಕರಣದ ತನಿಖೆಯನ್ನು ಮುಕ್ತಾಯಗೊಳಿಸಲಾಗುವುದು ಎಂದು ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.
Karkala gang rape case, victim girl tested positive for consuming drugs says Udupi SP Arun. Accused Althaf had some powder kept in his car after which he has stated the girl to consume it. The Udupi JMFC court has remanded two of the accused in the gang rape case of a 21-year-old girl in Aiyyapana Nagara to police custody for four days.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm