ಬ್ರೇಕಿಂಗ್ ನ್ಯೂಸ್
09-12-20 02:27 pm Mangalore Correspondent ಕ್ರೈಂ
ಸುಬ್ರಹ್ಮಣ್ಯ, ಡಿ.9 : ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಎಣಿಸುತ್ತಿದ್ದ ವೇಳೆ ದೇಗುಲದ ಮಹಿಳಾ ಸಿಬ್ಬಂದಿಯೇ ಹಣ ಕದ್ದು ಸಿಕ್ಕಿಬಿದ್ದಿದ್ದಾರೆ.
ಹುಂಡಿ ಎಣಿಕೆಗಾಗಿ ದೇವಸ್ಥಾನದ ಕೆಲವು ಸಿಬ್ಬಂದಿ ಮತ್ತು ಕಾಲೇಜಿನ ವಿದ್ಯಾರ್ಥಿಗಳನ್ನು ನಿಯೋಜಿಸಲಾಗಿತ್ತು. ಈ ವೇಳೆ, ದೇವಸ್ಥಾನದ ಸಿಬ್ಬಂದಿ ಗೌರಮ್ಮ ಎಂಬಾಕೆ ಹಣವನ್ನು ಕದ್ದು ಬಚ್ಚಿಟ್ಟುಕೊಳ್ಳುವುದು ಭದ್ರತಾ ಸಿಬ್ಬಂದಿಯೊಬ್ಬರಿಗೆ ಗೊತ್ತಾಗಿತ್ತು.
ಈ ವಿಚಾರವನ್ನು ಮೇಲಧಿಕಾರಿಗಳಿಗೆ ತಿಳಿಸಿದ್ದು, ಮಹಿಳೆಯನ್ನು ತನಿಖೆ ನಡೆಸಿದಾಗ ಹಣ ಅಡಗಿಸಿಟ್ಟಿರುವುದು ಗೊತ್ತಾಗಿ ಅವರಲ್ಲಿ ಸುಮಾರು 10,640 ರೂ. ಪತ್ತೆಯಾಯಿತು. ಬಳಿಕ ಮಹಿಳೆಯನ್ನು ಸುಬ್ರಹ್ಮಣ್ಯ ಪೊಲೀಸರಿಗೆ ಒಪ್ಪಿಸಲಾಗಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The man was caught while he was stealing Money during the counting of offering at Kukke Subramanya Temple.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm