ಬ್ರೇಕಿಂಗ್ ನ್ಯೂಸ್
09-12-20 02:27 pm Mangalore Correspondent ಕ್ರೈಂ
ಸುಬ್ರಹ್ಮಣ್ಯ, ಡಿ.9 : ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಎಣಿಸುತ್ತಿದ್ದ ವೇಳೆ ದೇಗುಲದ ಮಹಿಳಾ ಸಿಬ್ಬಂದಿಯೇ ಹಣ ಕದ್ದು ಸಿಕ್ಕಿಬಿದ್ದಿದ್ದಾರೆ.
ಹುಂಡಿ ಎಣಿಕೆಗಾಗಿ ದೇವಸ್ಥಾನದ ಕೆಲವು ಸಿಬ್ಬಂದಿ ಮತ್ತು ಕಾಲೇಜಿನ ವಿದ್ಯಾರ್ಥಿಗಳನ್ನು ನಿಯೋಜಿಸಲಾಗಿತ್ತು. ಈ ವೇಳೆ, ದೇವಸ್ಥಾನದ ಸಿಬ್ಬಂದಿ ಗೌರಮ್ಮ ಎಂಬಾಕೆ ಹಣವನ್ನು ಕದ್ದು ಬಚ್ಚಿಟ್ಟುಕೊಳ್ಳುವುದು ಭದ್ರತಾ ಸಿಬ್ಬಂದಿಯೊಬ್ಬರಿಗೆ ಗೊತ್ತಾಗಿತ್ತು.
ಈ ವಿಚಾರವನ್ನು ಮೇಲಧಿಕಾರಿಗಳಿಗೆ ತಿಳಿಸಿದ್ದು, ಮಹಿಳೆಯನ್ನು ತನಿಖೆ ನಡೆಸಿದಾಗ ಹಣ ಅಡಗಿಸಿಟ್ಟಿರುವುದು ಗೊತ್ತಾಗಿ ಅವರಲ್ಲಿ ಸುಮಾರು 10,640 ರೂ. ಪತ್ತೆಯಾಯಿತು. ಬಳಿಕ ಮಹಿಳೆಯನ್ನು ಸುಬ್ರಹ್ಮಣ್ಯ ಪೊಲೀಸರಿಗೆ ಒಪ್ಪಿಸಲಾಗಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The man was caught while he was stealing Money during the counting of offering at Kukke Subramanya Temple.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am