ಬ್ರೇಕಿಂಗ್ ನ್ಯೂಸ್
09-12-20 02:27 pm Mangalore Correspondent ಕ್ರೈಂ
ಸುಬ್ರಹ್ಮಣ್ಯ, ಡಿ.9 : ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಎಣಿಸುತ್ತಿದ್ದ ವೇಳೆ ದೇಗುಲದ ಮಹಿಳಾ ಸಿಬ್ಬಂದಿಯೇ ಹಣ ಕದ್ದು ಸಿಕ್ಕಿಬಿದ್ದಿದ್ದಾರೆ.
ಹುಂಡಿ ಎಣಿಕೆಗಾಗಿ ದೇವಸ್ಥಾನದ ಕೆಲವು ಸಿಬ್ಬಂದಿ ಮತ್ತು ಕಾಲೇಜಿನ ವಿದ್ಯಾರ್ಥಿಗಳನ್ನು ನಿಯೋಜಿಸಲಾಗಿತ್ತು. ಈ ವೇಳೆ, ದೇವಸ್ಥಾನದ ಸಿಬ್ಬಂದಿ ಗೌರಮ್ಮ ಎಂಬಾಕೆ ಹಣವನ್ನು ಕದ್ದು ಬಚ್ಚಿಟ್ಟುಕೊಳ್ಳುವುದು ಭದ್ರತಾ ಸಿಬ್ಬಂದಿಯೊಬ್ಬರಿಗೆ ಗೊತ್ತಾಗಿತ್ತು.
ಈ ವಿಚಾರವನ್ನು ಮೇಲಧಿಕಾರಿಗಳಿಗೆ ತಿಳಿಸಿದ್ದು, ಮಹಿಳೆಯನ್ನು ತನಿಖೆ ನಡೆಸಿದಾಗ ಹಣ ಅಡಗಿಸಿಟ್ಟಿರುವುದು ಗೊತ್ತಾಗಿ ಅವರಲ್ಲಿ ಸುಮಾರು 10,640 ರೂ. ಪತ್ತೆಯಾಯಿತು. ಬಳಿಕ ಮಹಿಳೆಯನ್ನು ಸುಬ್ರಹ್ಮಣ್ಯ ಪೊಲೀಸರಿಗೆ ಒಪ್ಪಿಸಲಾಗಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The man was caught while he was stealing Money during the counting of offering at Kukke Subramanya Temple.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm