ಬ್ರೇಕಿಂಗ್ ನ್ಯೂಸ್
30-08-24 09:35 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 30: ನಗರದ ಲಾಲ್ ಬಾಗ್ ಬಳಿಯ ಬಾರ್ ಒಂದರಲ್ಲಿ ಇಬ್ಬರು ಸ್ನೇಹಿತರ ಜೊತೆಗೆ ಬಂದಿದ್ದ ಯುವತಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಕೈಮಾಡಿದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾಕಾಳಿ ಪಡ್ಪು ನಿವಾಸಿಯಾದ 26 ವರ್ಷದ ಯುವತಿ ತನ್ನ ಸ್ನೇಹಿತರ ಜೊತೆಗೆ ಲಾಲ್ ಬಾಗ್ ಫುಡ್ ಲ್ಯಾಂಡ್ ಬಾರ್ ಗೆ ಬಂದಿದ್ದಳು. ರಾತ್ರಿ 11.30ರ ಸುಮಾರಿಗೆ ಈಕೆ ಅಲ್ಲಿನ ಲೇಡಿಸ್ ವಾಷ್ ರೂಮ್ ಹೋಗಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಅಲ್ಲಿರುವುದನ್ನು ನೋಡಿ, ಲೇಡಿಸ್ ಟಾಯ್ಲೆಟಲ್ಲಿ ಗಂಡಸರು ಏನು ಮಾಡ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾಳೆ. ಆನಂತರ, ಬಾರ್ ಕ್ಯಾಶಿಯರ್ ಬಳಿಯೂ ದೂರು ಹೇಳಿಕೊಂಡಿದ್ದಾಳೆ.
ಆಕೆಯ ಜೊತೆಗೆ ರಮಿತ್ ಪೂಜಾರಿ ಮತ್ತು ಹಮೀದ್ ಎಂಬ ಇಬ್ಬರು ಯುವಕರು ಇದ್ದರು. ಆನಂತರ, ಬಾರ್ ಹೊರಗಡೆ ಬಂದು ತಮ್ಮ ಕಾರಿನಲ್ಲಿ ಕುಳಿತು ಹಿಂದೆ ತೆಗೆಯುತ್ತಿದ್ದಾಗ, ಹಿಂಬದಿ ಬುಲೆಟ್ ಬೈಕಿನಲ್ಲಿ ಬಂದಿದ್ದ ವ್ಯಕ್ತಿಯ ಜೊತೆಗೂ ಕಿರಿಕ್ ಆಗಿದೆ. ಈ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಮೇಲೆ ಕೈಮಾಡಿದ್ದಾನೆಂದು ಆಕೆ ಬರ್ಕೆ ಠಾಣೆಗೆ ದೂರು ನೀಡಿದ್ದಾಳೆ. ಆಗಸ್ಟ್ 25ರಂದು ತಡರಾತ್ರಿ ಘಟನೆ ನಡೆದಿದ್ದು, ಯುವತಿ ದೂರಿನಂತೆ ಪೊಲೀಸರು ಮಾನಭಂಗ, ಜೀವ ಬೆದರಿಕೆ ಸೇರಿ ವಿವಿಧ ಸೆಕ್ಷನ್ ಆಧರಿಸಿ ಪ್ರಕರಣ ದಾಖಲಿಸಿದ್ದಾರೆ.
ಎರಡೂ ಕಡೆಯವರು ಕುಡಿದ ಮತ್ತಿನಲ್ಲಿದ್ದು, ಘಟನಾ ಸ್ಥಳದ ಸಿಸಿಟಿವಿ ದೃಶ್ಯ ನೋಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ತನ್ನ ಮೇಲೆ ಹಲ್ಲೆಯಾಗಿದೆ ಎಂದು ಯುವತಿ ಆರೋಪಿಸುತ್ತಿದ್ದು, ಘಟನೆ ಸಂದರ್ಭ ಕಾರಿನ ಹಿಂಬದಿ ನಿಂತಿದ್ದ ಯುವಕನೊಬ್ಬನ ಫೋಟೋ ತೆಗೆದು ಅದನ್ನು ಮಾಧ್ಯಮಕ್ಕೆ ನೀಡಲಾಗಿದೆ. ಯುವತಿಯೂ ಕುಡಿದ ಮತ್ತಿನಲ್ಲಿ ಕಿರಿಕ್ ಮಾಡಿದ್ದಾಳೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Young girl alleges of harassment by unknown person, case booked at barke police station in Mangalore. The incident allegedly occurred on August 25 when the girl visited the hotel with a close friend.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am