ಬ್ರೇಕಿಂಗ್ ನ್ಯೂಸ್
02-09-24 02:11 pm Bangalore Correspondent ಕ್ರೈಂ
ಬೆಂಗಳೂರು, ಸೆ 02: ತಲ್ವಾರ್ ಹಿಡಿದು ಡೆಲಿವರಿ ಬಾಯ್ಗಳನ್ನು ಬೆದರಿಸಿ, ರಾಬರಿ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಜೀವನ್ ಭೀಮಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೆಚ್ಎಎಲ್ನ ವಿಭೂತಿಪುರದ ಭರತ್, ವಿಘ್ನೇಶ್ ಹಾಗೂ ಜೋಯಲ್ ಅಭಿಷೇಕ್ ಬಂಧಿತರು.
ವಿವಿಧ ಕಂಪನಿಗಳ ಡೆಲಿವರಿ ಬಾಯ್ಗಳನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿಗಳು, ತಲ್ವಾರ್ ಹಿಡಿದು ಅಡ್ಡಗಟ್ಟುತ್ತಿದ್ದರು. ಬಳಿಕ ಬೆದರಿಸಿ ಅವರ ಬಳಿಯಿರುವ ಊಟ, ತಿಂಡಿ, ವಸ್ತುಗಳು, ದ್ವಿಚಕ್ರ ವಾಹನವನ್ನು ದೋಚಿಕೊಂಡು ಪರಾರಿಯಾಗುತ್ತಿದ್ದರು. ಇದೇ ರೀತಿ ಆಗಸ್ಟ್ 4 ಮತ್ತು 21ರಂದು ಹೆಚ್ಎಎಲ್ನ ಕೋನೇನ ಅಗ್ರಹಾರದಲ್ಲಿ ತಲ್ವಾರ್ ಹಿಡಿದು ಡೆಲಿವರಿ ಬಾಯ್ಗಳನ್ನು ದೋಚಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಜೀವನ ಭೀಮಾ ನಗರ ಠಾಣೆ ಪೊಲೀಸರು, ಮೊದಲು ಡೆಲಿವರಿ ಬಾಯ್ನನ್ನು ಪತ್ತೆ ಹಚ್ಚಿದ್ದರು. ಆತನಿಂದ ದೂರು ಪಡೆದು, ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳು ಮಾರತ್ತಹಳ್ಳಿ, ಕೆ.ಆರ್.ಪುರಂ ಸೇರಿದಂತೆ ಹಲವು ಕಡೆಗಳಲ್ಲಿ ತಲ್ವಾರ್ ತೋರಿಸಿ ದೋಚಿರುವುದು ವಿಚಾರಣೆ ವೇಳೆ ತಿಳಿದು ಬಂದಿದೆ. ಬಂಧಿತರಿಂದ ನಾಲ್ಕು ದ್ವಿಚಕ್ರ ವಾಹನಗಳು, ತಲ್ವಾರ್ ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಮತ್ತೋರ್ವ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Three arrested for attack over delivery boys and robbery in Bangalore. The gang will attack the delivery boy steal the food with the bike.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am