ಬ್ರೇಕಿಂಗ್ ನ್ಯೂಸ್
10-12-20 10:19 am Headline Karnataka News Network ಕ್ರೈಂ
ಜಾರ್ಖಂಡ್, ಡಿಸೆಂಬರ್ 10: ಪತಿಯನ್ನು ಕಟ್ಟಿಹಾಕಿ ಪತಿಯ ಎದುರೇ ಪತ್ನಿಯ ಮೇಲೆ 17 ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ.
ಜಾರ್ಖಂಡ್ನ ಡುಮ್ಕಾ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಮಹಿಳೆಯು ಪತ್ನಿ ಜತೆ ಮಾರ್ಕೆಟ್ನಿಂದ ಹಿಂದಿರುಗುವಾಗ ಘಟನೆ ನಡೆದಿದೆ. ರಸ್ತೆಯಲ್ಲಿ ಅಡ್ಡಗಟ್ಟಿದ ಆರೋಪಿಗಳು ಆಕೆಯ ಪತಿಯನ್ನು ಕಟ್ಟಿಹಾಕಿ, ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.
ಅದರಲ್ಲಿ ಓರ್ವನನ್ನು ಪತ್ತೆ ಮಾಡಲಾಗಿದ್ದು, ಬಂಧಿಸಲಾಗಿದೆ. ಆತನ ವಿಚಾರಣೆ ನಡೆಸಿದರೆ ಮತ್ತಷ್ಟು ಆರೋಪಿಗಳ ಸುಳಿವು ಸಿಗಲಿದೆ ಎಂದು ಡಿಐಜಿ ಸುದರ್ಶನ್ ಮಂಡಲ್ ತಿಳಿಸಿದ್ದಾರೆ.
ಸಂತ್ರಸ್ತೆ ಪದೇ ಪದೇ ತನ್ನ ಹೇಳಿಕೆ ಬದಲಾಯಿಸುತ್ತಿದ್ದಾಳೆ. ಆಕೆ ವಿಚಾರಣೆ ನಡೆಸುವ ವೇಳೆ ಐದು ಮಂದಿ ಈ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾಳೆ. ಮೊದಲು 17 ಮಂದಿ ಎಂದು ಹೇಳಿದ್ದಳು. ಆಕೆಯನ್ನು ಮನೋ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ಮತ್ತೊಂದೆಡೆ ಚತ್ತೀಸ್ಗಢದ ಬಿಲಾಸ್ಪುರದಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅದನ್ನು ವಿಡಿಯೋ ಮಾಡಿ, ಬ್ಲ್ಯಾಕ್ಮೇಲ್ ಮಾಡಿ ಮತ್ತೊಮ್ಮೆ ಅದೇ ಬಾಲಕಿ ಮೇಲೆ ಕ್ರೂರಿಗಳು ಅತ್ಯಾಚಾರವೆಸಗಿದ್ದಾರೆ.
A mother of five children was allegedly gang-raped by 17 men who held her husband hostage in Jharkhand’s Dumka district, around 300 km northeast of the capital Ranchi, according to the complaint lodged by the woman on Wednesday, police said.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm