ಬ್ರೇಕಿಂಗ್ ನ್ಯೂಸ್
10-12-20 10:33 am Headline Karnataka News Network ಕ್ರೈಂ
ಕಾಸರಗೋಡು, ಡಿ.9 : ಯುವತಿಗೆ ಬೆದರಿಸಿ ಲಕ್ಷಾಂತರ ರೂ. ವಂಚಿಸಲು ಯತ್ನಿಸಿದ್ದ ಆರೋಪಿಯನ್ನು ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೊಲ್ಲಂಪಾಡಿಯ ಅಬ್ದುಲ್ ಖಾದರ್ (31) ಬಂಧಿತ ಆರೋಪಿ. ಅಬ್ದುಲ್ ಖಾದರ್ ಸಾಮಾಜಿಕ ಜಾಲತಾಣದಲ್ಲಿ ಯುವತಿಯೊಬ್ಬಳನ್ನು ಪರಿಚಯ ಮಾಡಿಕೊಂಡಿದ್ದ. ಬಳಿಕ ಆಕೆಯ ಸ್ನೇಹ ಬೆಳೆಸಿ ಖಾಸಗಿ ಫೋಟೋವನ್ನು ಪಡೆದುಕೊಂಡಿದ್ದ. ಅವುಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗಪಡಿಸುವುದಾಗಿ ಬೆದರಿಸಿದ್ದ ಆರೋಪಿಯು 25 ಲಕ್ಷ ರೂ. ಗೆ ಬೇಡಿಕೆ ಇಟ್ಟಿದ್ದ.
ಈ ಸಂಬಂಧ ಯುವತಿ ವಿದ್ಯಾನಗರ ಠಾಣೆಗೆ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಅಬ್ದುಲ್ ಖಾದರ್ನನ್ನು ಬಂಧಿಸಿದ್ದಾರೆ.
Kasargod Man arrested for Blackmailing Woman for intimate pictures and demanding amount of Rs 25 Lakhs. The accused has been identified as Abdul Khader (31).
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm