ಬ್ರೇಕಿಂಗ್ ನ್ಯೂಸ್
13-09-24 01:28 pm Mangalore Correspondent ಕ್ರೈಂ
ಪುತ್ತೂರು, ಸೆ.12: ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದಲ್ಲಿ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಜೂನ್ ತಿಂಗಳಲ್ಲಿ ಸ್ಥಳೀಯ ಕಾಲೇಜೊಂದರ ಪಿಯುಸಿ ವಿದ್ಯಾರ್ಥಿನಿಯನ್ನು ಆರೋಪಿ ಪರಿಚಯ ಮಾಡಿಕೊಂಡಿದ್ದ. ಬಳಿಕ ಮೊಬೈಲ್ ಪೋನ್ ನಂಬರ್ ಪಡೆದು ಆತ್ಮೀಯತೆ ಬೆಳೆಸಿದ್ದ. ಈ ನಡುವೆ ಜುಲೈ 21 ರಂದು ಆಕೆಯನ್ನು ನೆಲ್ಯಾಡಿಗೆ ಬರಲು ಹೇಳಿ, ಅಲ್ಲಿಂದ ಪಿಕಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಈ ವಿಚಾರವನ್ನು ಯಾರಿಗೂ ಹೇಳದಂತೆ ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ಸಂತ್ರಸ್ತ ವಿದ್ಯಾರ್ಥಿನಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ.
Mangalore Minor gril raped in Vitla, case filed against 28 year old man..The arrested has been identified as Satish. He took her in the pickup van and flee to a near by forest and raped her.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm