ಬ್ರೇಕಿಂಗ್ ನ್ಯೂಸ್
10-12-20 11:10 am Udupi Correspondent ಕ್ರೈಂ
ಬ್ರಹ್ಮಾವರ, ಡಿ.9: ಬ್ರಹ್ಮಾವರ ಮಿಲಾಗ್ರಿಸ್ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್, ಉದ್ಯೋಗಿ ಸಹಿತ ಇತರರು ಸೇರಿ ಅಕ್ರಮವಾಗಿ ಸಾಲದ ಖಾತೆಯನ್ನು ತೆರೆದು ಅದರಿಂದ ಹಣವನ್ನು ಇನ್ನೊಬ್ಬರ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ವೆ ನಿವಾಸಿ ಚಂದ್ರ ನಾಯ್ಕ(30) ಎಂಬವರು ತಂಗಿಯ ಮದುವೆ ಉದ್ದೇಶಕ್ಕಾಗಿ ಬ್ರಹ್ಮಾವರ ಮಿಲಾಗ್ರಿಸ್ ಸೊಸೈಟಿಯಿಂದ ಸಾಲ ತೆಗೆಯಲು ಗಣೇಶ್ ಎಂಬಾತನೊಂದಿಗೆ ಹೋಗಿದ್ದು, ಅಲ್ಲಿ ಮ್ಯಾನೇಜರ್ ಭಾಗ್ಯಲಕ್ಷ್ಮೀ ಹಾಗೂ ಅಲ್ಲಿನ ಉದ್ಯೋಗಿ ನಿರಂಜನ್, ಕೆಲವು ದಾಖಲೆಗಳಿಗೆ ಸಹಿ ಮಾಡಿಸಿ, ಕೆನರಾ ಬ್ಯಾಂಕಿನ ಬೆಳ್ವೆ ಶಾಖೆಯ ಚೆಕ್ಗಳನ್ನು ಪಡೆದುಕೊಂಡು, ಕೆಲವು ದಿನಗಳಲ್ಲಿ ಖಾತೆಗೆ 2,50,000 ರೂ. ಜಮೆ ಮಾಡುವುದಾಗಿ ತಿಳಿಸಿದ್ದರು.
ತಿಂಗಳು ಕಳೆದರೂ ಖಾತೆಗೆ ಹಣ ಜಮೆಯಾಗದ ಕಾರಣ ಬ್ಯಾಂಕ್ಗೆ ಹೋಗಿ ವಿಚಾರಿಸಿದ್ದು, ಆಗ ಸಾಲ ಅನುಮೋದನೆಯಾಗಿಲ್ಲ ಎಂದು ತಿಳಿಸಲಾಗಿತ್ತು. ಆದರೆ ನ.30ರಂದು ಸಾಲದ ಕಂತನ್ನು ಪಾವತಿಸದಿದಕ್ಕೆ ಚಂದ್ರ ನಾಯ್ಕಗೆ ನೋಟೀಸ್ ಜಾರಿ ಮಾಡಲಾಗಿತ್ತು. ಈ ಬಗ್ಗೆ ವಿಚಾರಿಸಿದಾಗ ಗಣೇಶ, ಭಾಗ್ಯಲಕ್ಷ್ಮೀ, ನಿರಂಜನರವರು ಸೇರಿಕೊಂಡು ಚಂದ್ರ ಅವರ ಹೆಸರಿನಲ್ಲಿ ಖಾತೆಯನ್ನು ತೆರೆದು ಖಾತೆಯಿಂದ ಹಣವನ್ನು ಗಣೇಶ್ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವುದು ತಿಳಿದುಬಂದಿದ್ದು ಚಂದ್ರ ನಾಯ್ಕ ಪೊಲೀಸರಿಗೆ ದೂರು ನೀಡಿದ್ದಾರೆ.
A staff of Milagres Co-operative Society, Brahmavar has committed fraud of Rs 2,50,000. A case has been registered against the society at the Police Station.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm