ಬ್ರೇಕಿಂಗ್ ನ್ಯೂಸ್
10-12-20 11:10 am Udupi Correspondent ಕ್ರೈಂ
ಬ್ರಹ್ಮಾವರ, ಡಿ.9: ಬ್ರಹ್ಮಾವರ ಮಿಲಾಗ್ರಿಸ್ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್, ಉದ್ಯೋಗಿ ಸಹಿತ ಇತರರು ಸೇರಿ ಅಕ್ರಮವಾಗಿ ಸಾಲದ ಖಾತೆಯನ್ನು ತೆರೆದು ಅದರಿಂದ ಹಣವನ್ನು ಇನ್ನೊಬ್ಬರ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ವೆ ನಿವಾಸಿ ಚಂದ್ರ ನಾಯ್ಕ(30) ಎಂಬವರು ತಂಗಿಯ ಮದುವೆ ಉದ್ದೇಶಕ್ಕಾಗಿ ಬ್ರಹ್ಮಾವರ ಮಿಲಾಗ್ರಿಸ್ ಸೊಸೈಟಿಯಿಂದ ಸಾಲ ತೆಗೆಯಲು ಗಣೇಶ್ ಎಂಬಾತನೊಂದಿಗೆ ಹೋಗಿದ್ದು, ಅಲ್ಲಿ ಮ್ಯಾನೇಜರ್ ಭಾಗ್ಯಲಕ್ಷ್ಮೀ ಹಾಗೂ ಅಲ್ಲಿನ ಉದ್ಯೋಗಿ ನಿರಂಜನ್, ಕೆಲವು ದಾಖಲೆಗಳಿಗೆ ಸಹಿ ಮಾಡಿಸಿ, ಕೆನರಾ ಬ್ಯಾಂಕಿನ ಬೆಳ್ವೆ ಶಾಖೆಯ ಚೆಕ್ಗಳನ್ನು ಪಡೆದುಕೊಂಡು, ಕೆಲವು ದಿನಗಳಲ್ಲಿ ಖಾತೆಗೆ 2,50,000 ರೂ. ಜಮೆ ಮಾಡುವುದಾಗಿ ತಿಳಿಸಿದ್ದರು.
ತಿಂಗಳು ಕಳೆದರೂ ಖಾತೆಗೆ ಹಣ ಜಮೆಯಾಗದ ಕಾರಣ ಬ್ಯಾಂಕ್ಗೆ ಹೋಗಿ ವಿಚಾರಿಸಿದ್ದು, ಆಗ ಸಾಲ ಅನುಮೋದನೆಯಾಗಿಲ್ಲ ಎಂದು ತಿಳಿಸಲಾಗಿತ್ತು. ಆದರೆ ನ.30ರಂದು ಸಾಲದ ಕಂತನ್ನು ಪಾವತಿಸದಿದಕ್ಕೆ ಚಂದ್ರ ನಾಯ್ಕಗೆ ನೋಟೀಸ್ ಜಾರಿ ಮಾಡಲಾಗಿತ್ತು. ಈ ಬಗ್ಗೆ ವಿಚಾರಿಸಿದಾಗ ಗಣೇಶ, ಭಾಗ್ಯಲಕ್ಷ್ಮೀ, ನಿರಂಜನರವರು ಸೇರಿಕೊಂಡು ಚಂದ್ರ ಅವರ ಹೆಸರಿನಲ್ಲಿ ಖಾತೆಯನ್ನು ತೆರೆದು ಖಾತೆಯಿಂದ ಹಣವನ್ನು ಗಣೇಶ್ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವುದು ತಿಳಿದುಬಂದಿದ್ದು ಚಂದ್ರ ನಾಯ್ಕ ಪೊಲೀಸರಿಗೆ ದೂರು ನೀಡಿದ್ದಾರೆ.
A staff of Milagres Co-operative Society, Brahmavar has committed fraud of Rs 2,50,000. A case has been registered against the society at the Police Station.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm