ಬ್ರೇಕಿಂಗ್ ನ್ಯೂಸ್
13-09-24 10:50 pm HK News Desk ಕ್ರೈಂ
ನವದೆಹಲಿ, ಸೆ.13: ಮಾಜಿ ಮಿಸ್ ಸ್ವಿಜರ್ಲೆಂಡ್ ಸ್ಪರ್ಧೆಯಲ್ಲಿ ಫೈನಲಿಸ್ಟ್ ಆಗಿದ್ದ ಕ್ರಿಸ್ಟಿನಾ ಜೋಕ್ಸಿಮೊವಿಕ್ ಅವರನ್ನು ಆಕೆಯ ಪತಿಯೇ ಬರ್ಬರವಾಗಿ ಕೊಲೆಗೈದು ಏಸಿಡ್ ನಲ್ಲಿ ಕರಗಿಸಿ ಕೊಲೆ ಕೃತ್ಯ ಮುಚ್ಚಿ ಹಾಕಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
2024ರ ಫೆಬ್ರವರಿ 13 ರಂದು ಘಟನೆ ನಡೆದಿದ್ದು ಆಕೆಯನ್ನು ಗಂಡ ಥಾಮಸ್ ಎಂಬಾತ ಕತ್ತು ಹಿಸುಕಿ ಕೊಂದ ಬಳಿಕ ಬ್ಲೆಂಡರ್ ಮೂಲಕ ಆಕೆಯ ದೇಹವನ್ನು ಕತ್ತರಿಸಿ ಯಾರಿಗೂ ಗೊತ್ತಾಗಬಾರದೆಂದು ಆಸಿಡ್ ನಲ್ಲಿ ಕರಗಿಸಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದಾನೆ.
ಕಳೆದ ಕೆಲ ವರ್ಷಗಳಿಂದ ಕ್ರಿಸ್ಟಿನಾ ಹಾಗೂ ಥಾಮಸ್ ನಡುವೆ ಜಗಳ ನಡೆಯುತ್ತಿತ್ತು. ಈ ನಡುವೆ, ಗಂಡನೇ ಕ್ರಿಸ್ಟಿನಾ (38) ಳನ್ನು ಸ್ವಿಟ್ಜರ್ಲೆಂಡ್ನ ಬಾಸೆಲ್ ನಗರದ ಬಿನ್ನಿಂಗೆನ್ ನಗರದ ಮನೆಯಲ್ಲಿ ಹತ್ಯೆ ನಡೆಸಿದ್ದಾನೆ.
ಥಾಮಸ್ ಅವರ ಮನೆಯ ಬಳಿ ಕ್ರಿಸ್ಟಿನಾ ಅವರ ದೇಹದ ಭಾಗ ಪತ್ತೆಯಾಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಆರೋಪಿ ಥಾಮಸ್ ನನ್ನು ಪೊಲೀಸರು ಬಂಧಿಸಿದ್ದು, ಪತ್ನಿಯ ದೇಹವನ್ನು ಬ್ಲೆಂಡರ್, ಹಾಗೂ ಇನ್ನಿತರ ವಸ್ತುವಿನಿಂದ ಕತ್ತರಿಸಿ ಕೊಂದಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.
"To me, they seemed like the perfect family," a friend of Kristina Joksimovic, a former Miss Switzerland finalist, said, after the catwalk coach was murdered, allegedly by her husband.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am