ಬ್ರೇಕಿಂಗ್ ನ್ಯೂಸ್
22-09-24 08:25 pm Mangalore Correspondent ಕ್ರೈಂ
ಮಂಗಳೂರು, ಸೆ.22: ಯೂಟ್ಯೂಬ್ ನೋಡಿ ಆದಿತ್ಯ ಬಿರ್ಲಾ ಮನಿ ಹೆಸರಲ್ಲಿ ಷೇರ್ ಮಾರ್ಕೆಟ್ ಮೇಲೆ ಹೂಡಿಕೆ ಮಾಡಿದ ವ್ಯಕ್ತಿಯೊಬ್ಬರು ಬರೋಬ್ಬರಿ 77 ಲಕ್ಷ ರೂಪಾಯಿ ಕಳಕೊಂಡಿದ್ದು, ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಮುಖ ವಾಣಿಜ್ಯ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ನಿವೃತ್ತಿಯಾಗಿರುವ ಈ ವ್ಯಕ್ತಿ ಮೊಬೈಲಿನಲ್ಲಿ ಯೂಟ್ಯೂಬ್ ನೋಡುತ್ತಿದ್ದಾಗ ಷೇರು ಮಾರ್ಕೆಟ್ ಹೂಡಿಕೆ ಬಗ್ಗೆ ತಿಳಿದುಬಂದಿತ್ತು. ಅದರಲ್ಲಿ ಬಂದ ಸಲಹೆಯಂತೆ ಆದಿತ್ಯ ಬಿರ್ಲಾ ಬಗ್ಗೆ ಗೂಗಲ್ ನಲ್ಲಿ ಸರ್ಚ್ ಮಾಡಿದ್ದರು. ಆನಂತರ, ಷೇರು ಮಾರ್ಕೆಟ್ ಸಲಹೆ ನೀಡುವ ವಾಟ್ಸಪ್ ಗ್ರೂಪ್ ಒಂದಕ್ಕೆ ಸೇರ್ಪಡೆಯಾಗಿದ್ದರು.
ಉತ್ತರ ಭಾರತ ಮೂಲದ ವ್ಯಕ್ತಿ ವಾಟ್ಸಪ್ ನಲ್ಲಿ ಷೇರು ಮಾರುಕಟ್ಟೆ ಬಗ್ಗೆ ಸಲಹೆ ನೀಡುತ್ತಿದ್ದ. ರಾಹುಲ್ ಮಿತ್ತಲ್ ಎಂಬ ವ್ಯಕ್ತಿಯ ಸಲಹೆಯಂತೆ ಮಂಗಳೂರಿನ ವ್ಯಕ್ತಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳಲ್ಲಿ ಷೇರು ಮಾರ್ಕೆಟ್ ಮೇಲೆ ಹೂಡಿಕೆ ಮಾಡಿದ್ದರು. ವಿವಿಧ ಖಾತೆಗಳಿಗೆ ಯುಪಿಐ, ಆರ್ಟಿಜಿಎಸ್ ಮೂಲಕ ಹಣ ಹೂಡಿಕೆ ಮಾಡಿದ್ದು ಒಟ್ಟು 77 ಲಕ್ಷ ರೂಪಾಯಿ ಹಣ ರವಾನಿಸಿದ್ದಾರೆ. ಕೊನೆಗೆ, ತನ್ನ ಹಣವನ್ನು ಹಿಂತಿರುಗಿ ಪಡೆಯಲು ಯತ್ನಿಸಿದಾಗ, ಸಾಧ್ಯವಾಗಲಿಲ್ಲ. ಇದರಿಂದ ತಾನು ವಂಚನೆ ಹೋಗಿರುವುದು ವ್ಯಕ್ತಿಗೆ ಅರಿವಿಗೆ ಬಂದಿದ್ದು, ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
Man looses Rs 77 lakhs in stock market after watching YouTube video in Mangalore. A case has been registered at the cyber crime police station
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm