ಬ್ರೇಕಿಂಗ್ ನ್ಯೂಸ್
22-09-24 08:25 pm Mangalore Correspondent ಕ್ರೈಂ
ಮಂಗಳೂರು, ಸೆ.22: ಯೂಟ್ಯೂಬ್ ನೋಡಿ ಆದಿತ್ಯ ಬಿರ್ಲಾ ಮನಿ ಹೆಸರಲ್ಲಿ ಷೇರ್ ಮಾರ್ಕೆಟ್ ಮೇಲೆ ಹೂಡಿಕೆ ಮಾಡಿದ ವ್ಯಕ್ತಿಯೊಬ್ಬರು ಬರೋಬ್ಬರಿ 77 ಲಕ್ಷ ರೂಪಾಯಿ ಕಳಕೊಂಡಿದ್ದು, ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಮುಖ ವಾಣಿಜ್ಯ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ನಿವೃತ್ತಿಯಾಗಿರುವ ಈ ವ್ಯಕ್ತಿ ಮೊಬೈಲಿನಲ್ಲಿ ಯೂಟ್ಯೂಬ್ ನೋಡುತ್ತಿದ್ದಾಗ ಷೇರು ಮಾರ್ಕೆಟ್ ಹೂಡಿಕೆ ಬಗ್ಗೆ ತಿಳಿದುಬಂದಿತ್ತು. ಅದರಲ್ಲಿ ಬಂದ ಸಲಹೆಯಂತೆ ಆದಿತ್ಯ ಬಿರ್ಲಾ ಬಗ್ಗೆ ಗೂಗಲ್ ನಲ್ಲಿ ಸರ್ಚ್ ಮಾಡಿದ್ದರು. ಆನಂತರ, ಷೇರು ಮಾರ್ಕೆಟ್ ಸಲಹೆ ನೀಡುವ ವಾಟ್ಸಪ್ ಗ್ರೂಪ್ ಒಂದಕ್ಕೆ ಸೇರ್ಪಡೆಯಾಗಿದ್ದರು.
ಉತ್ತರ ಭಾರತ ಮೂಲದ ವ್ಯಕ್ತಿ ವಾಟ್ಸಪ್ ನಲ್ಲಿ ಷೇರು ಮಾರುಕಟ್ಟೆ ಬಗ್ಗೆ ಸಲಹೆ ನೀಡುತ್ತಿದ್ದ. ರಾಹುಲ್ ಮಿತ್ತಲ್ ಎಂಬ ವ್ಯಕ್ತಿಯ ಸಲಹೆಯಂತೆ ಮಂಗಳೂರಿನ ವ್ಯಕ್ತಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳಲ್ಲಿ ಷೇರು ಮಾರ್ಕೆಟ್ ಮೇಲೆ ಹೂಡಿಕೆ ಮಾಡಿದ್ದರು. ವಿವಿಧ ಖಾತೆಗಳಿಗೆ ಯುಪಿಐ, ಆರ್ಟಿಜಿಎಸ್ ಮೂಲಕ ಹಣ ಹೂಡಿಕೆ ಮಾಡಿದ್ದು ಒಟ್ಟು 77 ಲಕ್ಷ ರೂಪಾಯಿ ಹಣ ರವಾನಿಸಿದ್ದಾರೆ. ಕೊನೆಗೆ, ತನ್ನ ಹಣವನ್ನು ಹಿಂತಿರುಗಿ ಪಡೆಯಲು ಯತ್ನಿಸಿದಾಗ, ಸಾಧ್ಯವಾಗಲಿಲ್ಲ. ಇದರಿಂದ ತಾನು ವಂಚನೆ ಹೋಗಿರುವುದು ವ್ಯಕ್ತಿಗೆ ಅರಿವಿಗೆ ಬಂದಿದ್ದು, ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
Man looses Rs 77 lakhs in stock market after watching YouTube video in Mangalore. A case has been registered at the cyber crime police station
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am