ಬ್ರೇಕಿಂಗ್ ನ್ಯೂಸ್
23-09-24 09:12 pm Bangalore Correspondent ಕ್ರೈಂ
ಬೆಂಗಳೂರು, ಸೆ.23: ಮಾದಕ ಪದಾರ್ಥಗಳನ್ನ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಹಾಗೂ ಸ್ಥಳೀಯ ಮಹಿಳೆಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಮಿಖಾಯಿಲ್ ಡೈಕೆ ಒಕೋಲಿ (41) ಹಾಗೂ ಬೆಂಗಳೂರಿನ ಸಹನಾ ದಾಸ್ (25) ಬಂಧಿತ ಆರೋಪಿಗಳು.
ಬಂಧಿತರಿಂದ ಬರೋಬ್ಬರಿ 1.50 ಕೋಟಿ ಮೌಲ್ಯದ 1 ಕೆ.ಜಿ 50 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 3 ಮೊಬೈಲ್ ಫೋನ್ಗಳನ್ನ ವಶಕ್ಕೆ ಪಡೆಯಲಾಗಿದೆ.
ಜುಲೈ 24ರಂದು ನೈಜೀರಿಯಾ ಮೂಲದ ಚುಕುದ್ವೇಮ್ ಜಸ್ಟೀಸ್ ನ್ವಾಫಾರ್ ಎಂಬಾತನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು, ಆತನಿಂದ 4 ಕೆ.ಜಿ ಎಂಡಿಎಂಎ ಕ್ರಿಸ್ಟೆಲ್ಗಳನ್ನ ವಶಪಡಿಸಿಕೊಂಡಿದ್ದರು. ತನಿಖಾ ಕಾಲದಲ್ಲಿ ಈ ಆರೋಪಿಯು ಮಿಖಾಯಿಲ್ ಡೈಕೆ ಒಕೋಲಿಯಿಂದ ಎಂಡಿಎಂಎ ಖರೀದಿಸಿದ್ದಾಗಿ ಹೆಸರನ್ನಷ್ಟೇ ತಿಳಿಸಿದ್ದ. ಆರೋಪಿಯ ಪತ್ತೆಕಾರ್ಯ ಮುಂದುವರೆಸಿದ್ದ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು, ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಯರಪ್ಪನಹಳ್ಳಿಯ ಬಾಲಾಜಿ ಲೇಔಟ್ನಲ್ಲಿ ವಾಸವಾಗಿದ್ದ ಆರೋಪಿಗಳಿಬ್ಬರನ್ನೂ ಬಂಧಿಸಿದ್ದಾರೆ.
ಈ ಹಿಂದೆ ಕೆ. ಆರ್. ಪುರಂನಲ್ಲಿ ವಾಸವಿದ್ದ ಮಿಖಾಯಿಲ್ ಡೈಕೆ ಒಕೋಲಿಗೆ ಪಕ್ಕದ ಮನೆಯಲ್ಲಿ ವಾಸವಿದ್ದ ಸಹನಾಳ ಪರಿಚಯವಾಗಿತ್ತು. ಬಳಿಕ ಇಬ್ಬರು ಯರಪ್ಪನಹಳ್ಳಿಯ ಬಾಲಾಜಿ ಲೇಔಟ್ನಲ್ಲಿ ವಾಸವಾಗಿದ್ದರು. ಮಿಖಾಯಿಲ್ ವಿರುದ್ಧ 2018ರಲ್ಲಿಯೂ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
25 year old girl arrested with African drug peddler in Bangalore by CCB police, 1.50 crore MDMA seized.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm