ಬ್ರೇಕಿಂಗ್ ನ್ಯೂಸ್
10-12-20 02:56 pm Headline Karnataka News Network ಕ್ರೈಂ
ಕಾಸರಗೋಡು, ಡಿ.10: ಪೆರಿಯಾ ಕೇಂದ್ರೀಯ ವಿವಿಯಲ್ಲಿ ಲ್ಯಾಬ್ ಅಸಿಸ್ಟೆಂಟ್ ಆಗಿದ್ದ ಮಹಿಳೆಯ ಶವ ಹೊಳೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆಯೋ ಆತ್ಮಹತ್ಯೆಯೋ ಎನ್ನುವ ಅನುಮಾನ ವ್ಯಕ್ತವಾಗಿದೆ.
ಕಾಞಂಗಾಡಿನ ಮೂಲದ ಜಿಸ್ನಾ ಬೇಬಿ(26) ಮೃತ ಮಹಿಳೆ. ಬುಧವಾರ ಸಂಜೆ ನೀಲೇಶ್ವರದ ನದಿ ನೀರಿನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸ್ಥಳೀಯ ಮೀನುಗಾರರು ಗಮನಿಸಿ, ನೀಲೇಶ್ವರ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು. ಶವ ಊದಿಕೊಂಡು ಗುರುತು ಸಿಗದಂತಾಗಿತ್ತು. ಬಳಿಕ ಶವದ ಫೋಟೋ ವಾಟ್ಸಪ್ ನಲ್ಲಿ ವೈರಲ್ ಆಗಿತ್ತು. ಮನೆಯವರು ಫೋಟೋವನ್ನು ಗಮನಿಸಿ, ಜಿಸ್ನಾ ಬೇಬಿಯದ್ದೇ ಶವ ಎಂದು ಗುರುತು ಪತ್ತೆ ಮಾಡಿದ್ದಾರೆ.
ಇತ್ತೀಚೆಗಷ್ಟೆ ಜಿಸ್ನಾ ಬೇಬಿ, ಕಾಞಂಗಾಡಿನ ಪೆರಿಯಾ ಕೇಂದ್ರೀಯ ವಿವಿಯಲ್ಲಿ ಲ್ಯಾಬ್ ಅಸಿಸ್ಟೆಂಟ್ ಆಗಿ ಸೇರಿದ್ದರು. ಈಕೆ, ಕಾಞಂಗಾಡಿನ ಶರತ್ ಮ್ಯಾಥ್ಯೂ ಎಂಬವರನ್ನು ಮದುವೆಯಾಗಿದ್ದರು. ಈಕೆಯ ಸಾವಿನ ನೀಲೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗಂಡನ ಜೊತೆಗೆ ಮನಸ್ತಾಪ ಇತ್ತೇ, ಆತ್ಮಹತ್ಯೆ ಮಾಡಿಕೊಂಡಿದ್ದಾಳೆಯೇ, ಘಟನೆಗೆ ಕಾರಣವೇನು ಎನ್ನುವುದು ಪೊಲೀಸರ ತನಿಖೆಯಿಂದ ಹೊರಬರಬೇಕಷ್ಟೆ.
The decomposed body of a lab assistant of the central university at Kasargod, Peria in the district was found from a rivulet on Wednesday, December 9. The deceased has been identified as Jisna Baby (26), wife of Sharath Mathew, resident of Kanhangad South.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm